AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳರಿಗೆ ಪೊಲೀಸರಿಂದಲೇ ಸಾಥ್, ದಾಳಿ ನೆಪ ಮಾಡಿ ಚಿನ್ನಾಭರಣ ಎಗರಿಸುದ್ರು

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಹಾಯ ಮಾಡಿರುವ ಘಟನೆ ನಡೆದಿದೆ. ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಾಥ್ ನೀಡ್ತಿದ್ದ ಕಾನ್ಸ್‌ಟೇಬಲ್ ಸೇರಿ 7 ಜನರನ್ನ ಅರೆಸ್ಟ್ ಮಾಡಲಾಗಿದೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ. ಪರವಾನಗಿ ಇಲ್ಲದೆ ವ್ಯಕ್ತಿ ಅಂಗಡಿ ನಡೆಸುತ್ತಿದ್ದ ಮಾಹಿತಿ ಸಿಕ್ಕುತ್ತಿದ್ದಂತೆ ಇದನ್ನೇ ಬಂಡವಾಳವಾಗಿ ಮಾಡಿಕೊಂಡಿದ್ದ ಆರೋಪಿಗಳು ದಾಳಿ ಹೆಸರಿನಲ್ಲಿ ಚಿನ್ನಾಭರಣ ಎಗರಿಸಲು ಪ್ಲ್ಯಾನ್ ಮಾಡಿಕೊಂಡಿದ್ರು. ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬ ಖದೀಮರು ಈ ಪ್ಲ್ಯಾನ್ ರೂಪಿಸಿದ್ದ. ಇದಕ್ಕೆ ಆತ […]

ಕಳ್ಳರಿಗೆ ಪೊಲೀಸರಿಂದಲೇ ಸಾಥ್, ದಾಳಿ ನೆಪ ಮಾಡಿ ಚಿನ್ನಾಭರಣ ಎಗರಿಸುದ್ರು
ಆಯೇಷಾ ಬಾನು
ಆಯೇಷಾ ಬಾನು|

Updated on: Nov 22, 2020 | 7:39 AM

Share

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಹಾಯ ಮಾಡಿರುವ ಘಟನೆ ನಡೆದಿದೆ. ದಾಳಿ ಹೆಸರಿನಲ್ಲಿ ಕಳ್ಳರಿಗೆ ಸಾಥ್ ನೀಡ್ತಿದ್ದ ಕಾನ್ಸ್‌ಟೇಬಲ್ ಸೇರಿ 7 ಜನರನ್ನ ಅರೆಸ್ಟ್ ಮಾಡಲಾಗಿದೆ. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಪತ್ತೆಗಾಗಿ ಶೋಧಕಾರ್ಯ ಮುಂದುವರೆದಿದೆ.

ಪರವಾನಗಿ ಇಲ್ಲದೆ ವ್ಯಕ್ತಿ ಅಂಗಡಿ ನಡೆಸುತ್ತಿದ್ದ ಮಾಹಿತಿ ಸಿಕ್ಕುತ್ತಿದ್ದಂತೆ ಇದನ್ನೇ ಬಂಡವಾಳವಾಗಿ ಮಾಡಿಕೊಂಡಿದ್ದ ಆರೋಪಿಗಳು ದಾಳಿ ಹೆಸರಿನಲ್ಲಿ ಚಿನ್ನಾಭರಣ ಎಗರಿಸಲು ಪ್ಲ್ಯಾನ್ ಮಾಡಿಕೊಂಡಿದ್ರು. ಅಂಗಡಿ ಹಿಂದಿನ ಕಟ್ಟಡದ ಮಾಲೀಕ ಜೀತು ಎಂಬ ಖದೀಮರು ಈ ಪ್ಲ್ಯಾನ್ ರೂಪಿಸಿದ್ದ. ಇದಕ್ಕೆ ಆತ ಪೊಲೀಸರ ಜತೆಯೂ ಮಾತನಾಡಿದ್ದ. ಕಾಡುಗೋಡಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ಗಳಾದ ಅಶೋಕ್ ಮತ್ತು ಚೌಡೇಗೌಡ ಜತೆ ಚರ್ಚೆ ನಡೆಸಿದ್ದ. ದಾಳಿಗೆ ಸಹಕರಿಸಿದರೆ ಪಾಲು ನೀಡುವುದಾಗಿ ಪೊಲೀಸ್ ಮತ್ತು ಜೀತುವಿನ ನಡುವೆ ಡೀಲಿಂಗ್ ನಡೆದಿತ್ತು. ಹೀಗಾಗಿ ಪೊಲೀಸರ ಜತೆ ಸೇರಿ ನಕಲಿ ದಾಳಿ ಮಾಡಿದ್ದರು.

ನವೆಂಬರ್ 11ರಂದು ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಆಭರಣದ ಅಂಗಡಿ ಮೇಲೆ ಇಬ್ಬರು ಪೊಲೀಸರ ಜತೆ ಸೇರಿ ಒಟ್ಟು 8 ಜನ ದಾಳಿ ನಡೆಸಿದ್ದರು. ಈ ವೇಳೆ 8 ಜನ ದಾಳಿ ಮಾಡಿ ಚಿನ್ನಾಭರಣ ಎಗರಿಸಿ ಹಂಚಿಕೊಂಡಿದ್ದರು. 2 ದಿನಗಳ ಬಳಿಕ ಅಂಗಡಿ ಮಾಲೀಕ ಠಾಣೆಗೆ ದೂರು ನೀಡಿದ್ದ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಅಂಗಡಿಗೆ ತೆರಳಿ ಪರಿಶೀಲನೆ ಮಾಡಿದ್ದರು. ಬಳಿಕ ಸಿಸಿ ಕ್ಯಾಮರಾದಲ್ಲಿ ನಕಲಿ ದಾಳಿ ದುಷ್ಕೃತ್ಯ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ಹಲಸೂರು ಗೇಟ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳ್ಳರಿಗೆ ಸಹಕಾರ ನೀಡಿದ್ದ ಪೊಲೀಸ್ ಚೌಡೇಗೌಡ ಎಸ್ಕೇಪ್ ಆಗಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ