AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ: ದರೋಡೆಕೋರರು ಹೊತ್ತೊಯ್ದ ಚಿನ್ನಾಭರಣದ ಬಾಕ್ಸ್​​ಗಳು ಪತ್ತೆ

ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಮುತ್ತೂಟ್ ಫೈನಾನ್ಸ್ ಕಚೇರಿಯಿಂದ 25 ಕೆ.ಜಿ ಚಿನ್ನ ಮತ್ತು ನಗದು ಕದ್ದೊಯ್ದ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ವರದಿಯಾಗಿದೆ. ಕಳ್ಳರು ಹೊತ್ತೊಯ್ದಿದ್ದ ಚಿನ್ನಾಭರಣದ ಬಾಕ್ಸ್​ಗಳು ರಾಜ್ಯದ ಗಡಿಯಲ್ಲಿ ಪತ್ತೆಯಾಗಿದೆ.

ಮುತ್ತೂಟ್ ಫೈನಾನ್ಸ್ ದರೋಡೆ ಪ್ರಕರಣ: ದರೋಡೆಕೋರರು ಹೊತ್ತೊಯ್ದ ಚಿನ್ನಾಭರಣದ ಬಾಕ್ಸ್​​ಗಳು ಪತ್ತೆ
ದರೋಡೆಕೋರರು ಹೊತ್ತೊಯ್ದ ಚಿನ್ನಾಭರಣದ ಬಾಕ್ಸ್​​ಗಳು ಪತ್ತೆ
KUSHAL V
|

Updated on: Jan 22, 2021 | 7:19 PM

Share

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಮುತ್ತೂಟ್ ಫೈನಾನ್ಸ್ ಕಚೇರಿಯಿಂದ 25 ಕೆ.ಜಿ ಚಿನ್ನ ಮತ್ತು ನಗದು ಕದ್ದೊಯ್ದ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ವರದಿಯಾಗಿದೆ. ಕಳ್ಳರು ಹೊತ್ತೊಯ್ದಿದ್ದ ಚಿನ್ನಾಭರಣದ ಬಾಕ್ಸ್​ಗಳು ರಾಜ್ಯದ ಗಡಿಯಲ್ಲಿ ಪತ್ತೆಯಾಗಿದೆ.

ಅತ್ತಿಬೆಲೆ-ಆನೇಕಲ್ ರಸ್ತೆಯ ಭಕ್ತಿಪುರ ಗೇಟ್ ಬಳಿ ಚಿನ್ನಾಭರಣದ ಬಾಕ್ಸ್‌ಗಳು ಪತ್ತೆಯಾಗಿದೆ. ಚಿನ್ನಾಭರಣ ಬಾಕ್ಸ್‌ಗೆ GPS ಸಿಸ್ಟಂ ಅಳವಡಿಸಲಾಗಿತ್ತು. ಹೀಗಾಗಿ, ದರೋಡೆ ಬಳಿಕ GPS ಟ್ರ್ಯಾಕ್‌ ಮಾಡಿದ್ದ ಪೊಲೀಸರು ಚಿನ್ನಾಭರಣವಿದ್ದ ಬಾಕ್ಸ್‌ಗಳನ್ನು ಪೊದೆಯೊಂದರಲ್ಲಿ ಪತ್ತೆ ಹಚ್ಚಿದ್ದಾರೆ. ಖದೀಮರು ರಸ್ತೆ ಪಕ್ಕದ ಪೊದೆಯಲ್ಲಿ ಖಾಲಿ ಬಾಕ್ಸ್ ಎಸೆದು ಪರಾರಿಯಾಗಿದ್ದಾರೆ.

ಬಾಕ್ಸ್​ಗಳ ಜೊತೆ ಚಿನ್ನಾಭರಣದ ಬಿಲ್‌ಗಳು ಸಹ ಪತ್ತೆಯಾಗಿದೆ. ಹೀಗಾಗಿ, ಬಾಕ್ಸ್ ಪತ್ತೆಯಾದ ಅಕ್ಕಪಕ್ಕದಲ್ಲಿ ಪೊಲೀಸರು ಮತ್ತು ಮುತ್ತೂಟ್ ಫೈನಾನ್ಸ್‌ ಸಿಬ್ಬಂದಿಯಿಂದ ಶೋಧ ನಡೆಸಲಾಯಿತು. ಜೊತೆಗೆ, ಸ್ಥಳಕ್ಕೆ ಬಂದ ಅತ್ತಿಬೆಲೆ ಠಾಣೆ ಪೊಲೀಸರು ಸಹ ಪರಿಶೀಲನೆ ನಡೆಸಿದರು.

ಸಿನಿಮೀಯ ರೀತಿಯಲ್ಲಿ.. ಇಂದು ಬೆಳಗ್ಗೆ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ದರೋಡೆ, ಎಷ್ಟು ಚಿನ್ನ ದೋಚಿದ್ದಾರೆ ಗೊತ್ತಾ?

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ