AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KTM, ಪಲ್ಸರ್​, ಬುಲೆಟ್​ಗಳೇ ಇವರ ಟಾರ್ಗೆಟ್​.. ​1.60 ಕೋಟಿ ಮೌಲ್ಯದ ಬೈಕ್​ಗಳನ್ನ ಕದ್ದವರು ಅಂದರ್​

ಬೆಂಗಳೂರು: ನಗರದ ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು 139 ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ 39 ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ.

KTM, ಪಲ್ಸರ್​, ಬುಲೆಟ್​ಗಳೇ ಇವರ ಟಾರ್ಗೆಟ್​.. ​1.60 ಕೋಟಿ ಮೌಲ್ಯದ ಬೈಕ್​ಗಳನ್ನ ಕದ್ದವರು ಅಂದರ್​
ಖಾಕಿ ಪಡೆ ಜಪ್ತಿ ಮಾಡಿದ ಬೈಕ್​ಗಳು
KUSHAL V
|

Updated on:Nov 26, 2020 | 7:02 PM

Share

ಬೆಂಗಳೂರು: ನಗರದ ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು 139 ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ 39 ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಖದೀಮರು ಕದ್ದಿದ್ದ 1.60 ಕೋಟಿ ಮೌಲ್ಯದ 174 ಬೈಕ್​ಗಳನ್ನು ಖಾಕಿ ಪಡೆ ವಶಕ್ಕೆ ಪಡೆದಿದೆ.

ಇಂದು ಕಳುವಾಗಿದ್ದ ಬೈಕ್​ಗಳನ್ನು ಪ್ರಾಪರ್ಟಿ ಪರೇಡ್​ನಲ್ಲಿ ಪದರ್ಶಿಸಿದ ಪೊಲೀಸರು ಬೈಕ್​ಗಳನ್ನ ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು. ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಖುದ್ದು ವಾಹನಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು.

ಅಂದ ಹಾಗೆ, ಹೆಚ್.ಎಸ್.ಆರ್ ಲೇಔಟ್​​ನಲ್ಲಿ 33, ಆಡುಗೋಡಿಯಲ್ಲಿ 13 ಕೇಸ್, ಕೋರಮಂಗಲದಲ್ಲಿ 4, ಬಂಡೇಪಾಳ್ಯದಲ್ಲಿ 34, ಬೇಗೂರಲ್ಲಿ 35 ಕೇಸ್, ಹುಳಿಮಾವುನಲ್ಲಿ 13, ಪರಪ್ಪನ ಅಗ್ರಹಾರದಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. ಜೊತೆಗೆ, ಎಲೆಕ್ಟ್ರಾನಿಕ್ ಸಿಟಿಯ 4 ಪ್ರಕರಣಗಳನ್ನು ಸೇರಿದಂತೆ ಇವೆಲ್ಲಾ ಕೇಸ್​ಗಳನ್ನು ಪೊಲೀಸರು ಭೇದಿಸಿದ್ದಾರೆ.

Published On - 6:59 pm, Thu, 26 November 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ