AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KTM, ಪಲ್ಸರ್​, ಬುಲೆಟ್​ಗಳೇ ಇವರ ಟಾರ್ಗೆಟ್​.. ​1.60 ಕೋಟಿ ಮೌಲ್ಯದ ಬೈಕ್​ಗಳನ್ನ ಕದ್ದವರು ಅಂದರ್​

ಬೆಂಗಳೂರು: ನಗರದ ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು 139 ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ 39 ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ.

KTM, ಪಲ್ಸರ್​, ಬುಲೆಟ್​ಗಳೇ ಇವರ ಟಾರ್ಗೆಟ್​.. ​1.60 ಕೋಟಿ ಮೌಲ್ಯದ ಬೈಕ್​ಗಳನ್ನ ಕದ್ದವರು ಅಂದರ್​
ಖಾಕಿ ಪಡೆ ಜಪ್ತಿ ಮಾಡಿದ ಬೈಕ್​ಗಳು
KUSHAL V
|

Updated on:Nov 26, 2020 | 7:02 PM

Share

ಬೆಂಗಳೂರು: ನಗರದ ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು 139 ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ 39 ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಖದೀಮರು ಕದ್ದಿದ್ದ 1.60 ಕೋಟಿ ಮೌಲ್ಯದ 174 ಬೈಕ್​ಗಳನ್ನು ಖಾಕಿ ಪಡೆ ವಶಕ್ಕೆ ಪಡೆದಿದೆ.

ಇಂದು ಕಳುವಾಗಿದ್ದ ಬೈಕ್​ಗಳನ್ನು ಪ್ರಾಪರ್ಟಿ ಪರೇಡ್​ನಲ್ಲಿ ಪದರ್ಶಿಸಿದ ಪೊಲೀಸರು ಬೈಕ್​ಗಳನ್ನ ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು. ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಖುದ್ದು ವಾಹನಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು.

ಅಂದ ಹಾಗೆ, ಹೆಚ್.ಎಸ್.ಆರ್ ಲೇಔಟ್​​ನಲ್ಲಿ 33, ಆಡುಗೋಡಿಯಲ್ಲಿ 13 ಕೇಸ್, ಕೋರಮಂಗಲದಲ್ಲಿ 4, ಬಂಡೇಪಾಳ್ಯದಲ್ಲಿ 34, ಬೇಗೂರಲ್ಲಿ 35 ಕೇಸ್, ಹುಳಿಮಾವುನಲ್ಲಿ 13, ಪರಪ್ಪನ ಅಗ್ರಹಾರದಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. ಜೊತೆಗೆ, ಎಲೆಕ್ಟ್ರಾನಿಕ್ ಸಿಟಿಯ 4 ಪ್ರಕರಣಗಳನ್ನು ಸೇರಿದಂತೆ ಇವೆಲ್ಲಾ ಕೇಸ್​ಗಳನ್ನು ಪೊಲೀಸರು ಭೇದಿಸಿದ್ದಾರೆ.

Published On - 6:59 pm, Thu, 26 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್