AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KTM, ಪಲ್ಸರ್​, ಬುಲೆಟ್​ಗಳೇ ಇವರ ಟಾರ್ಗೆಟ್​.. ​1.60 ಕೋಟಿ ಮೌಲ್ಯದ ಬೈಕ್​ಗಳನ್ನ ಕದ್ದವರು ಅಂದರ್​

ಬೆಂಗಳೂರು: ನಗರದ ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು 139 ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ 39 ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ.

KTM, ಪಲ್ಸರ್​, ಬುಲೆಟ್​ಗಳೇ ಇವರ ಟಾರ್ಗೆಟ್​.. ​1.60 ಕೋಟಿ ಮೌಲ್ಯದ ಬೈಕ್​ಗಳನ್ನ ಕದ್ದವರು ಅಂದರ್​
ಖಾಕಿ ಪಡೆ ಜಪ್ತಿ ಮಾಡಿದ ಬೈಕ್​ಗಳು
KUSHAL V
|

Updated on:Nov 26, 2020 | 7:02 PM

Share

ಬೆಂಗಳೂರು: ನಗರದ ಆಗ್ನೇಯ ವಿಭಾಗದ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು 139 ಬೈಕ್ ಕಳ್ಳತನದ ಪ್ರಕರಣಗಳನ್ನು ಭೇದಿಸಿ 39 ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಖದೀಮರು ಕದ್ದಿದ್ದ 1.60 ಕೋಟಿ ಮೌಲ್ಯದ 174 ಬೈಕ್​ಗಳನ್ನು ಖಾಕಿ ಪಡೆ ವಶಕ್ಕೆ ಪಡೆದಿದೆ.

ಇಂದು ಕಳುವಾಗಿದ್ದ ಬೈಕ್​ಗಳನ್ನು ಪ್ರಾಪರ್ಟಿ ಪರೇಡ್​ನಲ್ಲಿ ಪದರ್ಶಿಸಿದ ಪೊಲೀಸರು ಬೈಕ್​ಗಳನ್ನ ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು. ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಖುದ್ದು ವಾಹನಗಳನ್ನು ಅವುಗಳ ಮಾಲೀಕರಿಗೆ ಹಸ್ತಾಂತರಿಸಿದರು.

ಅಂದ ಹಾಗೆ, ಹೆಚ್.ಎಸ್.ಆರ್ ಲೇಔಟ್​​ನಲ್ಲಿ 33, ಆಡುಗೋಡಿಯಲ್ಲಿ 13 ಕೇಸ್, ಕೋರಮಂಗಲದಲ್ಲಿ 4, ಬಂಡೇಪಾಳ್ಯದಲ್ಲಿ 34, ಬೇಗೂರಲ್ಲಿ 35 ಕೇಸ್, ಹುಳಿಮಾವುನಲ್ಲಿ 13, ಪರಪ್ಪನ ಅಗ್ರಹಾರದಲ್ಲಿ 3 ಪ್ರಕರಣಗಳು ದಾಖಲಾಗಿದ್ದವು. ಜೊತೆಗೆ, ಎಲೆಕ್ಟ್ರಾನಿಕ್ ಸಿಟಿಯ 4 ಪ್ರಕರಣಗಳನ್ನು ಸೇರಿದಂತೆ ಇವೆಲ್ಲಾ ಕೇಸ್​ಗಳನ್ನು ಪೊಲೀಸರು ಭೇದಿಸಿದ್ದಾರೆ.

Published On - 6:59 pm, Thu, 26 November 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?