AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ನಗರದಲ್ಲಿ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಜಿಕೆಡಬ್ಲ್ಯು ಲೇಔಟ್‌ನಲ್ಲಿ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌ ಆಗಿದೆ. ಕೊಲೆ ಆರೋಪಿಗಳಾದ ಚಂದನ್ ಅಲಿಯಾಸ್‌ ಚಂದ್ರು ಮತ್ತು ರೋಹಿತ್‌ ಮೇಲೆ ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ. ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯ ಗಣೇಶ ಬ್ಲಾಕ್‌ನಲ್ಲಿ ನವೆಂಬರ್ 21ರಂದು ಒಬ್ಬ ಯುವಕನನ್ನು ಕೊಂದು, ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಈ ವೇಳೆ ಆತ್ಮರಕ್ಷಣೆಗಾಗಿ ನಂದಿನಿ […]

ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 25, 2019 | 12:49 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ನಗರದಲ್ಲಿ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಬೆಂಗಳೂರು ನಗರದ ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಜಿಕೆಡಬ್ಲ್ಯು ಲೇಔಟ್‌ನಲ್ಲಿ ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌ ಆಗಿದೆ.

ಕೊಲೆ ಆರೋಪಿಗಳಾದ ಚಂದನ್ ಅಲಿಯಾಸ್‌ ಚಂದ್ರು ಮತ್ತು ರೋಹಿತ್‌ ಮೇಲೆ ಪೊಲೀಸರು ಗುಂಡುಹಾರಿಸಿ ಬಂಧಿಸಿದ್ದಾರೆ. ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯ ಗಣೇಶ ಬ್ಲಾಕ್‌ನಲ್ಲಿ ನವೆಂಬರ್ 21ರಂದು ಒಬ್ಬ ಯುವಕನನ್ನು ಕೊಂದು, ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಈ ವೇಳೆ ಆತ್ಮರಕ್ಷಣೆಗಾಗಿ ನಂದಿನಿ ಲೇಔಟ್‌ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್ ಲೋಹಿತ್‌ರಿಂದ ಆರೋಪಿಗಳ ಮೇಲೆ ಫೈರಿಂಗ್ ಆಗಿದೆ.

ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದು, ಘಟನೆಯಲ್ಲಿ PSI ನಿತ್ಯಾನಂದ, ಪೇದೆ ಬಸವಣ್ಣಗೆ ಗಾಯಗಳಾಗಿವೆ. ಆರೋಪಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 8:41 am, Sun, 24 November 19

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ