AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ಪೊಲೀಸ್ ಪೇದೆ ನಾಗರಾಜ್​ಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರ್.ಟಿ ನಗರದ ಈರುಳ್ಳಿ‌ ಮೈದಾನದ ಬಳಿ‌ ಆರೋಪಿ ಮರ್ದಾನ್ ಖಾನ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರ ಸೂಚನೆಯನ್ನು ಲೆಕ್ಕಿಸಿದೆ ಕಲ್ಲಿನಿಂದ ಪೊಲೀಸ್ ಜೀಪ್ ಗ್ಲಾಸ್ ಹೊಡೆದಿದ್ದಾನೆ. ತಕ್ಷಣ […]

ಪೇದೆಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಸಾಧು ಶ್ರೀನಾಥ್​
|

Updated on:Dec 02, 2019 | 7:50 AM

Share

ಬೆಂಗಳೂರು: ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ಪೊಲೀಸ್ ಪೇದೆ ನಾಗರಾಜ್​ಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಆರ್.ಟಿ ನಗರದ ಈರುಳ್ಳಿ‌ ಮೈದಾನದ ಬಳಿ‌ ಆರೋಪಿ ಮರ್ದಾನ್ ಖಾನ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರ ಸೂಚನೆಯನ್ನು ಲೆಕ್ಕಿಸಿದೆ ಕಲ್ಲಿನಿಂದ ಪೊಲೀಸ್ ಜೀಪ್ ಗ್ಲಾಸ್ ಹೊಡೆದಿದ್ದಾನೆ.

ತಕ್ಷಣ ಎಚ್ಚೆತ್ತ ಆರ್.ಟಿ.ನಗರ ಠಾಣೆ ಇನ್ಸ್​ಪೆಕ್ಟರ್​ ಮಿಥುನ್ ಶಿಲ್ಪಿ ಆರೋಪಿ ಮರ್ದಾನ್ ಖಾನ್ ಎರಡೂ ಕಾಲಿಗೆ ಗುಂಡು‌ ಹಾರಿಸಿ, ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ. ಮರ್ದಾನ್ ಖಾನ್ ಈ ಹಿಂದೆ ನಾಲ್ಕು ಪ್ರಕರಣಗಳಿಗೆ ಬೇಕಾಗಿದ್ದ ವಾಂಟೆಡ್ ಆರೋಪಿಯಾಗಿದ್ದಾನೆ. ಆರೋಪಿ ಕಲ್ಲು ತೂರಿದ ಹಿನ್ನೆಲೆಯಲ್ಲಿ ಪೇದೆಗಳಾದ ಮುತ್ತಪ್ಪ, ಶ್ರೀಧರ್ ಮೂರ್ತಿಗೆ ಗಾಯವಾಗಿದೆ. ಇಬ್ಬರೂ ಪೇದೆಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:15 am, Mon, 2 December 19

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ