AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ಪೊಲೀಸ್ ಪೇದೆ ನಾಗರಾಜ್​ಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರ್.ಟಿ ನಗರದ ಈರುಳ್ಳಿ‌ ಮೈದಾನದ ಬಳಿ‌ ಆರೋಪಿ ಮರ್ದಾನ್ ಖಾನ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರ ಸೂಚನೆಯನ್ನು ಲೆಕ್ಕಿಸಿದೆ ಕಲ್ಲಿನಿಂದ ಪೊಲೀಸ್ ಜೀಪ್ ಗ್ಲಾಸ್ ಹೊಡೆದಿದ್ದಾನೆ. ತಕ್ಷಣ […]

ಪೇದೆಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಸಾಧು ಶ್ರೀನಾಥ್​
|

Updated on:Dec 02, 2019 | 7:50 AM

Share

ಬೆಂಗಳೂರು: ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ ಪೊಲೀಸ್ ಪೇದೆ ನಾಗರಾಜ್​ಗೆ ಚಾಕು ಇರಿದಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಆರ್.ಟಿ ನಗರದ ಈರುಳ್ಳಿ‌ ಮೈದಾನದ ಬಳಿ‌ ಆರೋಪಿ ಮರ್ದಾನ್ ಖಾನ್​ನನ್ನು ಬಂಧಿಸಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಆರೋಪಿ ಕಲ್ಲು ತೂರಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸಿದರೂ ಪೊಲೀಸರ ಸೂಚನೆಯನ್ನು ಲೆಕ್ಕಿಸಿದೆ ಕಲ್ಲಿನಿಂದ ಪೊಲೀಸ್ ಜೀಪ್ ಗ್ಲಾಸ್ ಹೊಡೆದಿದ್ದಾನೆ.

ತಕ್ಷಣ ಎಚ್ಚೆತ್ತ ಆರ್.ಟಿ.ನಗರ ಠಾಣೆ ಇನ್ಸ್​ಪೆಕ್ಟರ್​ ಮಿಥುನ್ ಶಿಲ್ಪಿ ಆರೋಪಿ ಮರ್ದಾನ್ ಖಾನ್ ಎರಡೂ ಕಾಲಿಗೆ ಗುಂಡು‌ ಹಾರಿಸಿ, ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ. ಮರ್ದಾನ್ ಖಾನ್ ಈ ಹಿಂದೆ ನಾಲ್ಕು ಪ್ರಕರಣಗಳಿಗೆ ಬೇಕಾಗಿದ್ದ ವಾಂಟೆಡ್ ಆರೋಪಿಯಾಗಿದ್ದಾನೆ. ಆರೋಪಿ ಕಲ್ಲು ತೂರಿದ ಹಿನ್ನೆಲೆಯಲ್ಲಿ ಪೇದೆಗಳಾದ ಮುತ್ತಪ್ಪ, ಶ್ರೀಧರ್ ಮೂರ್ತಿಗೆ ಗಾಯವಾಗಿದೆ. ಇಬ್ಬರೂ ಪೇದೆಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:15 am, Mon, 2 December 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ