AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸೌಂಡ್​​, ಕಿಡ್ನಾಪರ್ ಕಾಲಿಗೆ ಗುಂಡು

ಬೆಂಗಳೂರು: ಬಾಲಕನನ್ನು ಅಪಹರಿಸಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಪಹರಣಕಾರನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ನಡೆದಿದೆ. ನಿನ್ನೆ 13 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿದಂತೆ ಮೂವರು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಅಪಹರಣಾಕಾರರನ್ನು ಬಂಧಿಸಿ ಬಾಲಕನ ರಕ್ಷಣೆ ಮಾಡಲು ಪೊಲೀಸರು ತೆರಳಿದ್ದರು. ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್​ಪೆಕ್ಟರ್​ ಅಜಯ್ ಸಾರಥಿ: ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ […]

ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಗನ್ ಸೌಂಡ್​​, ಕಿಡ್ನಾಪರ್ ಕಾಲಿಗೆ ಗುಂಡು
ಸಾಧು ಶ್ರೀನಾಥ್​
|

Updated on:Dec 01, 2019 | 8:44 AM

Share

ಬೆಂಗಳೂರು: ಬಾಲಕನನ್ನು ಅಪಹರಿಸಿ 50 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ ಅಪಹರಣಕಾರನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ನಡೆದಿದೆ.

ನಿನ್ನೆ 13 ವರ್ಷದ ಬಾಲಕನನ್ನು ಆರೋಪಿ ಮುಬಾರಕ್ ಸೇರಿದಂತೆ ಮೂವರು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ 50 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಅಪಹರಣಾಕಾರರನ್ನು ಬಂಧಿಸಿ ಬಾಲಕನ ರಕ್ಷಣೆ ಮಾಡಲು ಪೊಲೀಸರು ತೆರಳಿದ್ದರು.

ಆರೋಪಿ ಕಾಲಿಗೆ ಗುಂಡು ಹಾರಿಸಿದ ಇನ್ಸ್​ಪೆಕ್ಟರ್​ ಅಜಯ್ ಸಾರಥಿ: ಹೆಣ್ಣೂರು ಬಳಿಯ ಸಾರಾಯಿಪಾಳ್ಯ ಸಮೀಪ ಆರೋಪಿ ಮುಬಾರಕ್ ಮತ್ತು ಟೀಂನನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಈ ವೇಳೆ ಬಾನಸವಾಡಿ ಪೊಲೀಸ್ ಪೇದೆ ನಾಯಕ್ ಎಂಬುವರಿಗೆ ಚಾಕು ಇರಿದಿದ್ದಾರೆ. ಈ ವೇಳೆ ಶರಣಾಗಲು ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪೊಲೀಸರ ಮಾತು ಲೆಕ್ಕಿಸದೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾರೆ. ಆಗ ಇನ್ಸ್​ಪೆಕ್ಟರ್​ ಅಜಯ್ ಸಾರಥಿ ಆರೋಪಿ ಮುಬಾರಕ್ ಕಾಲಿಗೆ ಗುಂಡು ಹಾರಿಸಿ ಬಾಲಕನ್ನು ರಕ್ಷಣೆ ಮಾಡಿದ್ದಾರೆ.

ಸಂಬಂಧಿಕನೇ ಕಿಡ್ನಾಪ್​ಗೆ ಸುಪಾರಿ ಕೊಟ್ಟಿದ್ದ:  ಹೋಟೆಲ್ ಕಡಾಯಿ ಮಾಲೀಕನ 15 ವರ್ಷದ ಮಗನನ್ನು ಮುಬಾರಕ್ ತಂಡ ಅಪಹರಿಸಿತ್ತು. ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕ ಸುಪಾರಿ ಕೊಟ್ಟಿದ್ದ. ಆರೋಪಿಗಳು ಬಾಲಕನನ್ನು ಅಪಹರಿಸಿ ಆಟೋದಲ್ಲಿ ಸುತ್ತಾಡುತ್ತಿದ್ರು. ಬಾನಸವಾಡಿ ಎಸಿಪಿ ರವಿ ಪ್ರಸಾದ್, ಇನ್ಸ್​ಪೆಕ್ಟರ್ ಜಯರಾಜ್ ಮತ್ತು ಕೆ.ಜಿ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್ ಅಜಯ್ ಸಾರತಿ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ.

Published On - 8:05 am, Sun, 1 December 19

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್