AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್

ಆರೋಪಿ ಧನುಷ್ ಮಾ.24ರಂದು ಮಂಜು ಅಲಿಯಾಸ್ ದಡಿಯಾ ಮಂಜುನನ್ನು ಇಟ್ಟಮಡು ಮುಖ್ಯರಸ್ತೆ ಬಳಿಯ ರೂಂನಲ್ಲಿ ಹತ್ಯೆಗೈದಿದ್ದ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್
ಆರೋಪಿ ಧನುಷ್‌ ಮತ್ತು ಸಿ.ಕೆ.ಅಚ್ಚುಕಟ್ಟು ಠಾಣೆ ಇನ್ಸ್ಪೆಕ್ಟರ್ ಜನಾರ್ದನ್
ಆಯೇಷಾ ಬಾನು
|

Updated on: Mar 26, 2021 | 9:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರೋರಾತ್ರಿ ಖಾಕಿ ಗನ್ ಸದ್ದು ಮಾಡಿದೆ. ಹತ್ಯೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಹೊಸಕೆರೆಹಳ್ಳಿ ಬಳಿಯ ಹನುಮಗಿರಿ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು ಕಾಲಿಗೆ ಗುಂಡು ಹಾರಿಸಿ ಧನುಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಿ.ಕೆ.ಅಚ್ಚುಕಟ್ಟು ಠಾಣೆ ಇನ್ಸ್ಪೆಕ್ಟರ್ ಜನಾರ್ದನ್ ಫೈರಿಂಗ್ ಮಾಡಿ ಆರೋಪಿ ಧನುಷ್​ನನ್ನು ಸೆರೆ ಹಿಡಿದಿದ್ದಾರೆ.

ಆರೋಪಿ ಧನುಷ್ ಮಾ.24ರಂದು ಮಂಜು ಅಲಿಯಾಸ್ ದಡಿಯಾ ಮಂಜುನನ್ನು ಇಟ್ಟಮಡು ಮುಖ್ಯರಸ್ತೆ ಬಳಿಯ ರೂಂನಲ್ಲಿ ಹತ್ಯೆಗೈದಿದ್ದ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿ ಬಂಧನಕ್ಕೆ ಪೊಲೀಸರು ಹನುಮಗಿರಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಲೋಕೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಗೆ ಆರೋಪಿ ಧನುಷ್ ಯತ್ನಿಸಿದ್ದ. ಹೀಗಾಗಿ ತಕ್ಷಣ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಜನಾರ್ದನ್‌ರಿಂದ ಗುಂಡಿನ ದಾಳಿ ನಡೆದಿದೆ. ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿ ಧನುಷ್​ನ ಬಲಗಾಲಿಗೆ ಫೈರಿಂಗ್ ಮಾಡಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಗಾಯಾಳು ಧನುಷ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!