AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್

ಆರೋಪಿ ಧನುಷ್ ಮಾ.24ರಂದು ಮಂಜು ಅಲಿಯಾಸ್ ದಡಿಯಾ ಮಂಜುನನ್ನು ಇಟ್ಟಮಡು ಮುಖ್ಯರಸ್ತೆ ಬಳಿಯ ರೂಂನಲ್ಲಿ ಹತ್ಯೆಗೈದಿದ್ದ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾತ್ರೋರಾತ್ರಿ ಖಾಕಿ ಗನ್ ಸದ್ದು.. ಆತ್ಮ ರಕ್ಷಣೆಗೆ ಫೈರಿಂಗ್ ಮಾಡಿ ಕೊಲೆ ಆರೋಪಿ ಬಂಧಿಸಿದ ಪೊಲೀಸ್
ಆರೋಪಿ ಧನುಷ್‌ ಮತ್ತು ಸಿ.ಕೆ.ಅಚ್ಚುಕಟ್ಟು ಠಾಣೆ ಇನ್ಸ್ಪೆಕ್ಟರ್ ಜನಾರ್ದನ್
ಆಯೇಷಾ ಬಾನು
|

Updated on: Mar 26, 2021 | 9:29 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರೋರಾತ್ರಿ ಖಾಕಿ ಗನ್ ಸದ್ದು ಮಾಡಿದೆ. ಹತ್ಯೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಹೊಸಕೆರೆಹಳ್ಳಿ ಬಳಿಯ ಹನುಮಗಿರಿ ಬೆಟ್ಟದಲ್ಲಿ ಈ ಘಟನೆ ನಡೆದಿದ್ದು ಕಾಲಿಗೆ ಗುಂಡು ಹಾರಿಸಿ ಧನುಷ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಿ.ಕೆ.ಅಚ್ಚುಕಟ್ಟು ಠಾಣೆ ಇನ್ಸ್ಪೆಕ್ಟರ್ ಜನಾರ್ದನ್ ಫೈರಿಂಗ್ ಮಾಡಿ ಆರೋಪಿ ಧನುಷ್​ನನ್ನು ಸೆರೆ ಹಿಡಿದಿದ್ದಾರೆ.

ಆರೋಪಿ ಧನುಷ್ ಮಾ.24ರಂದು ಮಂಜು ಅಲಿಯಾಸ್ ದಡಿಯಾ ಮಂಜುನನ್ನು ಇಟ್ಟಮಡು ಮುಖ್ಯರಸ್ತೆ ಬಳಿಯ ರೂಂನಲ್ಲಿ ಹತ್ಯೆಗೈದಿದ್ದ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿ ಬಂಧನಕ್ಕೆ ಪೊಲೀಸರು ಹನುಮಗಿರಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಕಾನ್ಸ್‌ಟೇಬಲ್ ಲೋಕೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಗೆ ಆರೋಪಿ ಧನುಷ್ ಯತ್ನಿಸಿದ್ದ. ಹೀಗಾಗಿ ತಕ್ಷಣ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಜನಾರ್ದನ್‌ರಿಂದ ಗುಂಡಿನ ದಾಳಿ ನಡೆದಿದೆ. ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿ ಧನುಷ್​ನ ಬಲಗಾಲಿಗೆ ಫೈರಿಂಗ್ ಮಾಡಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಗಾಯಾಳು ಧನುಷ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಹಲ್ಲೆಗೆ ಯತ್ನಿಸಿದ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ