AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಖಾಕಿ ಫೈರಿಂಗ್

ಬೆಂಗಳೂರು: ಬೆಳಗಿನ ಜಾವವೇ ಪೊಲೀಸರ ಗನ್ ಸದ್ದು ಮಾಡಿದೆ. ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಲಿಟ್ಕರ್ ಕಾಲೋನಿಯಲ್ಲಿ ನಡೆದಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಜಯ್ ಅಲಿಯಾಸ್ ಆ್ಯಂಡ್ರೂಸ್ ಕಾಲಿಗೆ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರೌಡಿಶೀಟರ್ ಬಿಜು ಹತ್ಯೆ ಪ್ರಕರಣದ ಆರೋಪಿಯಾಗಿರುವ ಸಂಜಯ್ ಬಂಧಿಸಲು ತೆರಳಿದ್ದ ವೇಳೆ‌ ಆರೋಪಿ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ್ದಾನೆ. ಇನ್ಸ್ಪೆಕ್ಟರ್ ಅಜಯ್ ಸಾರಥಿ ಗಾಳಿಯಲ್ಲಿ‌ ಗುಂಡು ಹಾರಿಸಿ ಶರಣಾಗಲು […]

ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಖಾಕಿ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 04, 2020 | 8:51 AM

Share

ಬೆಂಗಳೂರು: ಬೆಳಗಿನ ಜಾವವೇ ಪೊಲೀಸರ ಗನ್ ಸದ್ದು ಮಾಡಿದೆ. ಕೊಲೆ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಲಿಟ್ಕರ್ ಕಾಲೋನಿಯಲ್ಲಿ ನಡೆದಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಜಯ್ ಅಲಿಯಾಸ್ ಆ್ಯಂಡ್ರೂಸ್ ಕಾಲಿಗೆ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ರೌಡಿಶೀಟರ್ ಬಿಜು ಹತ್ಯೆ ಪ್ರಕರಣದ ಆರೋಪಿಯಾಗಿರುವ ಸಂಜಯ್ ಬಂಧಿಸಲು ತೆರಳಿದ್ದ ವೇಳೆ‌ ಆರೋಪಿ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ್ದಾನೆ. ಇನ್ಸ್ಪೆಕ್ಟರ್ ಅಜಯ್ ಸಾರಥಿ ಗಾಳಿಯಲ್ಲಿ‌ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಶರಣಾಗದೇ ಹಲ್ಲೆಗೆ ಮುಂದಾದಾಗ ಆರೋಪಿಯ ಎಡಗಾಲಿಗೆ ಶೂಟ್ ಮಾಡಿದ್ದಾರೆ.

ನ್ಯೂ ಬಾಗಲೂರು ಲೇಔಟ್​ನ ಬಿಜು ಮನೆ ಬಳಿಯೇ ಮೇ 2ರಂದು ಮಾರಕಾಸ್ತ್ರದಿಂದ ರೌಡಿಶೀಟರ್ ಬಿಜು (30) ಹತ್ಯೆಗೈಯ್ಯಲಾಗಿತ್ತು. ಹತ್ಯೆ ನಡೆಸಿ ಕೆಲವೇ ಕ್ಷಣಗಳಲ್ಲಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಕೊಲೆ ಆರೋಪಿ ಸಂಜಯ್ ಮತ್ತವನ ಸಹಚರರನ್ನ ಬಂಧಿಸಲು ತೆರಳಿದ್ದಾಗ ಘಟನೆ ನಡೆದಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ