AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ […]

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್
ಸಾಧು ಶ್ರೀನಾಥ್​
|

Updated on:Mar 03, 2020 | 11:05 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು.

ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ ಇನ್ಸ್‌ಪೆಕ್ಟರ್ ಕೇಶವಮೂರ್ತಿ ಸೂಚಿಸಿದ್ದಾರೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದ್ರೂ ಲೆಕ್ಕಿಸದೆ ಪೇದೆಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪೊಲೀಸ್ ಪೇದೆ ಮತ್ತು ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:19 am, Tue, 3 March 20

Follow Us
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !