AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ […]

ಬೆಂಗಳೂರಲ್ಲಿ ಖಾಕಿ ಗುಂಡಿನ ಮೊರೆತ, ಅಮ್ಜದ್ ಭಟ್ಟಿ ಹಂತಕನ ಮೇಲೆ ಫೈರಿಂಗ್
ಸಾಧು ಶ್ರೀನಾಥ್​
|

Updated on:Mar 03, 2020 | 11:05 AM

Share

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಗನ್ ಸದ್ದು ಮಾಡಿದೆ. ನಗರದ ಡಿ.ಜೆ.ಹಳ್ಳಿಯ ಚರ್ಮದ ಮಂಡಿಯಲ್ಲಿ ಕೊಲೆ ಆರೋಪಿ ಯೂನಿಸ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

2 ದಿನದ ಹಿಂದೆ ಅಮ್ಜದ್​ನನ್ನು ಕೊಲೆ ಮಾಡಿದ್ದ ಗ್ಯಾಂಗ್​ನ ಲೀಡರ್ ಆಗಿದ್ದ ಆರೋಪಿ ಯೂನಿಸ್​ನನ್ನು ಡಿ.ಜೆ.ಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದರು. ಬೆಳಗ್ಗೆ ಮಾರಕಾಸ್ತ್ರ ವಶಕ್ಕೆ ಪಡೆಯಲು ಅಮ್ಜದ್‌ನನ್ನು ಕೊಲೆ ಮಾಡಿದ್ದ ಸ್ಥಳಕ್ಕೆ ಆರೋಪಿಯನ್ನ ಕರೆದೊಯ್ಯಲಾಗಿತ್ತು.

ಈ ವೇಳೆ ಆರೋಪಿ ಯೂನಿಸ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾನೆ. ಶರಣಾಗುವಂತೆ ಇನ್ಸ್‌ಪೆಕ್ಟರ್ ಕೇಶವಮೂರ್ತಿ ಸೂಚಿಸಿದ್ದಾರೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಆದ್ರೂ ಲೆಕ್ಕಿಸದೆ ಪೇದೆಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಪೊಲೀಸ್ ಪೇದೆ ಮತ್ತು ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:19 am, Tue, 3 March 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ