AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡು ಹಾರಿಸಿ ದರೋಡೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಕಾಲಿಗೆ ಗುಂಡು ಹಾರಿಸಿ ದರೋಡೆ ಆರೋಪಿ ಅನ್ವರ್​ನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ಗುಂಡು ಹಾರಿಸಿ ದರೋಡೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಆರೋಪಿ ಅನ್ಬನ್‌ ಮೇಲೆ ಪೊಲೀಸರಿಂದ ಫೈರಿಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on:Dec 01, 2020 | 9:57 AM

Share

ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂ ಬೆಳಗೆ ಪೊಲೀಸರ ಬಂಧೂಕು ಸದ್ದು ಮಾಡಿದೆ. ದರೋಡೆ ಆರೋಪಿ ಅನ್ವರ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ನವೆಂಬರ್ 26ರಂದು ರಿಂಗ್‌ ರಸ್ತೆ ಬಳಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿತ್ತು. ಈ ಸಂಬಂಧ ಚಾಲಕ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಪ್ರಕರಣ ಸಂಬಂಧ ಆರೋಪಿ ಅನ್ವರ್ ಬಂಧಿಸಲು ಪೊಲೀಸರು ತೆರಳಿದ್ದಾಗ ಈ ಘಟನೆ ನಡೆದಿದೆ.

ಇಂದು ಬೆಳಗ್ಗೆ ಆರೋಪಿ ಅನ್ವರ್​ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಅನ್ಬನ್‌, ಹೆಡ್‌ ಕಾನ್ಸ್‌ಟೇಬಲ್ ಅಭಿಷೇಕ್ ಮೇಲೆ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಪಿಎಸ್‌ಐ ಜೋಗಾನಂದ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಅನ್ಬನ್‌ ಮೇಲೆ ಪಿಎಸ್‌ಐ ಫೈರಿಂಗ್ ನಡೆಸಿದ್ದಾರೆ. ಗಾಯಾಳು ಹೆಡ್‌ ಕಾನ್ಸ್‌ಟೇಬಲ್, ಆರೋಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

Published On - 7:45 am, Tue, 1 December 20

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ