AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡು ಹಾರಿಸಿ ದರೋಡೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಕಾಲಿಗೆ ಗುಂಡು ಹಾರಿಸಿ ದರೋಡೆ ಆರೋಪಿ ಅನ್ವರ್​ನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ಗುಂಡು ಹಾರಿಸಿ ದರೋಡೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಆರೋಪಿ ಅನ್ಬನ್‌ ಮೇಲೆ ಪೊಲೀಸರಿಂದ ಫೈರಿಂಗ್
ಆಯೇಷಾ ಬಾನು
|

Updated on:Dec 01, 2020 | 9:57 AM

Share

ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂ ಬೆಳಗೆ ಪೊಲೀಸರ ಬಂಧೂಕು ಸದ್ದು ಮಾಡಿದೆ. ದರೋಡೆ ಆರೋಪಿ ಅನ್ವರ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ನವೆಂಬರ್ 26ರಂದು ರಿಂಗ್‌ ರಸ್ತೆ ಬಳಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿತ್ತು. ಈ ಸಂಬಂಧ ಚಾಲಕ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಪ್ರಕರಣ ಸಂಬಂಧ ಆರೋಪಿ ಅನ್ವರ್ ಬಂಧಿಸಲು ಪೊಲೀಸರು ತೆರಳಿದ್ದಾಗ ಈ ಘಟನೆ ನಡೆದಿದೆ.

ಇಂದು ಬೆಳಗ್ಗೆ ಆರೋಪಿ ಅನ್ವರ್​ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಅನ್ಬನ್‌, ಹೆಡ್‌ ಕಾನ್ಸ್‌ಟೇಬಲ್ ಅಭಿಷೇಕ್ ಮೇಲೆ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಪಿಎಸ್‌ಐ ಜೋಗಾನಂದ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಅನ್ಬನ್‌ ಮೇಲೆ ಪಿಎಸ್‌ಐ ಫೈರಿಂಗ್ ನಡೆಸಿದ್ದಾರೆ. ಗಾಯಾಳು ಹೆಡ್‌ ಕಾನ್ಸ್‌ಟೇಬಲ್, ಆರೋಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

Published On - 7:45 am, Tue, 1 December 20

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ