AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡು ಹಾರಿಸಿ ದರೋಡೆ ಆರೋಪಿಯನ್ನು ಬಂಧಿಸಿದ ಪೊಲೀಸರು

ಕಾಲಿಗೆ ಗುಂಡು ಹಾರಿಸಿ ದರೋಡೆ ಆರೋಪಿ ಅನ್ವರ್​ನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ಗುಂಡು ಹಾರಿಸಿ ದರೋಡೆ ಆರೋಪಿಯನ್ನು ಬಂಧಿಸಿದ ಪೊಲೀಸರು
ಆರೋಪಿ ಅನ್ಬನ್‌ ಮೇಲೆ ಪೊಲೀಸರಿಂದ ಫೈರಿಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on:Dec 01, 2020 | 9:57 AM

Share

ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂ ಬೆಳಗೆ ಪೊಲೀಸರ ಬಂಧೂಕು ಸದ್ದು ಮಾಡಿದೆ. ದರೋಡೆ ಆರೋಪಿ ಅನ್ವರ್ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿಯ ಕೂಲಿ ನಗರ ಬ್ರಿಡ್ಜ್ ಬಳಿ ನಡೆದಿದೆ.

ನವೆಂಬರ್ 26ರಂದು ರಿಂಗ್‌ ರಸ್ತೆ ಬಳಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿತ್ತು. ಈ ಸಂಬಂಧ ಚಾಲಕ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಪ್ರಕರಣ ಸಂಬಂಧ ಆರೋಪಿ ಅನ್ವರ್ ಬಂಧಿಸಲು ಪೊಲೀಸರು ತೆರಳಿದ್ದಾಗ ಈ ಘಟನೆ ನಡೆದಿದೆ.

ಇಂದು ಬೆಳಗ್ಗೆ ಆರೋಪಿ ಅನ್ವರ್​ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಅನ್ಬನ್‌, ಹೆಡ್‌ ಕಾನ್ಸ್‌ಟೇಬಲ್ ಅಭಿಷೇಕ್ ಮೇಲೆ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಪಿಎಸ್‌ಐ ಜೋಗಾನಂದ್ ಮೇಲೂ ಹಲ್ಲೆಗೆ ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಅನ್ಬನ್‌ ಮೇಲೆ ಪಿಎಸ್‌ಐ ಫೈರಿಂಗ್ ನಡೆಸಿದ್ದಾರೆ. ಗಾಯಾಳು ಹೆಡ್‌ ಕಾನ್ಸ್‌ಟೇಬಲ್, ಆರೋಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್..

Published On - 7:45 am, Tue, 1 December 20

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ