AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!

ದರೋಡೆ ಕೇಸ್​​ನ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​ ನಡೆದಿರುವ ಘಟನೆ ನಗರದ ಬೆಳ್ಳಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಇಮ್ರಾನ್​ ಅಲಿಯಾಸ್ ಲಾರಿ ಮುಲಾಮನ ಮೇಲೆ ಖಾಕಿ ಪಡೆ ಫೈರಿಂಗ್​ ಮಾಡಿದೆ.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಇಮ್ರಾನ್​ (ಒಳಚಿತ್ರ)
KUSHAL V
|

Updated on: Jan 03, 2021 | 4:16 PM

Share

ಬೆಂಗಳೂರು: ದರೋಡೆ ಕೇಸ್​​ನ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​ ನಡೆದಿರುವ ಘಟನೆ ನಗರದ ಬೆಳ್ಳಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಇಮ್ರಾನ್​ ಅಲಿಯಾಸ್ ಲಾರಿ ಮುಲಾಮನ ಮೇಲೆ ಖಾಕಿ ಪಡೆ ಫೈರಿಂಗ್​ ಮಾಡಿದೆ.

ಅಂದ ಹಾಗೆ, ಲಾರಿ ಮುಲಾಮ ಇಂದು ಮಧ್ಯಾಹ್ನ ಗೋಪಿಚಂದ್​ ಎಂಬಾತನಿಗೆ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದನಂತೆ. ಹಾಗಾಗಿ, ಘಟನೆ ಬಗ್ಗೆ ಗೋಪಿಚಂದ್ ಪೊಲೀಸರಿಗೆ ದೂರು ನೀಡಿದ್ದನು.

ಗೋಪಿಚಂದ್​ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ, ಪೊಲೀಸರ ಮೇಲೆ ಲಾರಿ ಮುಲಾಮ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಸಂಪಿಗೆಹಳ್ಳಿ ಠಾಣೆ ಸಬ್​ ಇನ್​ಸ್ಪೆಕ್ಟರ್​ ಮಧುಸೂದನ್​ ಆರೋಪಿ ಮೇಲೆ ಫೈರಿಂಗ್​ ಮಾಡಿದ್ದಾರೆ.

ಸದ್ಯ, ಫೈರಿಂಗ್​ನಲ್ಲಿ ಲಾರಿ ಮುಲಾಮನ ಕಾಲಿಗೆ ಗುಂಡು ತಗುಲಿದೆ ಎಂದು ಹೇಳಲಾಗಿದೆ. ಗಾಯಾಳುವನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ