AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!

ದರೋಡೆ ಕೇಸ್​​ನ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​ ನಡೆದಿರುವ ಘಟನೆ ನಗರದ ಬೆಳ್ಳಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಇಮ್ರಾನ್​ ಅಲಿಯಾಸ್ ಲಾರಿ ಮುಲಾಮನ ಮೇಲೆ ಖಾಕಿ ಪಡೆ ಫೈರಿಂಗ್​ ಮಾಡಿದೆ.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಇಮ್ರಾನ್​ (ಒಳಚಿತ್ರ)
KUSHAL V
|

Updated on: Jan 03, 2021 | 4:16 PM

Share

ಬೆಂಗಳೂರು: ದರೋಡೆ ಕೇಸ್​​ನ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​ ನಡೆದಿರುವ ಘಟನೆ ನಗರದ ಬೆಳ್ಳಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಇಮ್ರಾನ್​ ಅಲಿಯಾಸ್ ಲಾರಿ ಮುಲಾಮನ ಮೇಲೆ ಖಾಕಿ ಪಡೆ ಫೈರಿಂಗ್​ ಮಾಡಿದೆ.

ಅಂದ ಹಾಗೆ, ಲಾರಿ ಮುಲಾಮ ಇಂದು ಮಧ್ಯಾಹ್ನ ಗೋಪಿಚಂದ್​ ಎಂಬಾತನಿಗೆ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದನಂತೆ. ಹಾಗಾಗಿ, ಘಟನೆ ಬಗ್ಗೆ ಗೋಪಿಚಂದ್ ಪೊಲೀಸರಿಗೆ ದೂರು ನೀಡಿದ್ದನು.

ಗೋಪಿಚಂದ್​ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ, ಪೊಲೀಸರ ಮೇಲೆ ಲಾರಿ ಮುಲಾಮ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಸಂಪಿಗೆಹಳ್ಳಿ ಠಾಣೆ ಸಬ್​ ಇನ್​ಸ್ಪೆಕ್ಟರ್​ ಮಧುಸೂದನ್​ ಆರೋಪಿ ಮೇಲೆ ಫೈರಿಂಗ್​ ಮಾಡಿದ್ದಾರೆ.

ಸದ್ಯ, ಫೈರಿಂಗ್​ನಲ್ಲಿ ಲಾರಿ ಮುಲಾಮನ ಕಾಲಿಗೆ ಗುಂಡು ತಗುಲಿದೆ ಎಂದು ಹೇಳಲಾಗಿದೆ. ಗಾಯಾಳುವನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್