AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!

ದರೋಡೆ ಕೇಸ್​​ನ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​ ನಡೆದಿರುವ ಘಟನೆ ನಗರದ ಬೆಳ್ಳಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಇಮ್ರಾನ್​ ಅಲಿಯಾಸ್ ಲಾರಿ ಮುಲಾಮನ ಮೇಲೆ ಖಾಕಿ ಪಡೆ ಫೈರಿಂಗ್​ ಮಾಡಿದೆ.

ಸಿಲಿಕಾನ್​ ಸಿಟಿಯಲ್ಲಿ ಸದ್ದು ಮಾಡಿದ ಖಾಕಿ ಗನ್: ಚಾಕು ತೋರಿಸಿ ಸುಲಿಗೆ ಮಾಡಿದವನ ಕಾಲು ಪಂಚರ್​!
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಇಮ್ರಾನ್​ (ಒಳಚಿತ್ರ)
KUSHAL V
|

Updated on: Jan 03, 2021 | 4:16 PM

Share

ಬೆಂಗಳೂರು: ದರೋಡೆ ಕೇಸ್​​ನ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್​ ನಡೆದಿರುವ ಘಟನೆ ನಗರದ ಬೆಳ್ಳಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಇಮ್ರಾನ್​ ಅಲಿಯಾಸ್ ಲಾರಿ ಮುಲಾಮನ ಮೇಲೆ ಖಾಕಿ ಪಡೆ ಫೈರಿಂಗ್​ ಮಾಡಿದೆ.

ಅಂದ ಹಾಗೆ, ಲಾರಿ ಮುಲಾಮ ಇಂದು ಮಧ್ಯಾಹ್ನ ಗೋಪಿಚಂದ್​ ಎಂಬಾತನಿಗೆ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದನಂತೆ. ಹಾಗಾಗಿ, ಘಟನೆ ಬಗ್ಗೆ ಗೋಪಿಚಂದ್ ಪೊಲೀಸರಿಗೆ ದೂರು ನೀಡಿದ್ದನು.

ಗೋಪಿಚಂದ್​ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದರು. ಈ ವೇಳೆ, ಪೊಲೀಸರ ಮೇಲೆ ಲಾರಿ ಮುಲಾಮ ಹಲ್ಲೆಗೆ ಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಸಂಪಿಗೆಹಳ್ಳಿ ಠಾಣೆ ಸಬ್​ ಇನ್​ಸ್ಪೆಕ್ಟರ್​ ಮಧುಸೂದನ್​ ಆರೋಪಿ ಮೇಲೆ ಫೈರಿಂಗ್​ ಮಾಡಿದ್ದಾರೆ.

ಸದ್ಯ, ಫೈರಿಂಗ್​ನಲ್ಲಿ ಲಾರಿ ಮುಲಾಮನ ಕಾಲಿಗೆ ಗುಂಡು ತಗುಲಿದೆ ಎಂದು ಹೇಳಲಾಗಿದೆ. ಗಾಯಾಳುವನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ

Follow Us
KUSHAL V
KUSHAL V
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?