AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Firing ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸ್ ಮಾಡಿ.. ರೌಡಿಶೀಟರ್ ಮೇಲೆ ಖಾಕಿ ಫೈರಿಂಗ್

Firing: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ವರದಿಯಾಗಿದೆ. ಕಾಲಿಗೆ ಗುಂಡಿಕ್ಕಿ ರೌಡಿಶೀಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ರೌಡಿಶೀಟರ್ ಮದನ್ ಕಾಲಿಗೆ ಖಾಕಿ ಪಡೆ ಗುಂಡು ಹೊಡೆದಿದೆ.

Firing ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸ್ ಮಾಡಿ.. ರೌಡಿಶೀಟರ್ ಮೇಲೆ ಖಾಕಿ ಫೈರಿಂಗ್
ರೌಡಿಶೀಟರ್‌ ಮದನ್​(ಎಡ); PSI ಈಶ್ವರ್‌ (ಬಲ)
Follow us
KUSHAL V
|

Updated on: Feb 14, 2021 | 7:38 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವ ಘಟನೆ ವರದಿಯಾಗಿದೆ. ಕಾಲಿಗೆ ಗುಂಡಿಕ್ಕಿ ರೌಡಿಶೀಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ರೌಡಿಶೀಟರ್ ಮದನ್ ಕಾಲಿಗೆ ಖಾಕಿ ಪಡೆ ಗುಂಡು ಹೊಡೆದಿದೆ. ಮದನ್​ನನ್ನು ಬರೋಬ್ಬರಿ 4 ಕಿಲೋ ಮೀಟರ್ ಚೇಸ್ ಮಾಡಿದ ಪೊಲೀಸರು ರೌಡಿ ಶೀಟರ್​ ಕಾಲಿಗೆ ಗುಂಡಿಕ್ಕಿ ಬಂಧಿಸಿದ್ದಾರೆ. ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಮದನ್​ನನ್ನು ಪೊಲೀಸರು ಚೇಸ್ ಮಾಡಿದ್ದಾರೆ.

ಏನಿದು ಪ್ರಕರಣ? ಕೊಲೆ, ಸುಲಿಗೆ ಸೇರಿ 14ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಮದನ್​ನನ್ನು ಪೊಲೀಸರು ಅರೆಸ್ಟ್​ ಮಾಡಲು ಮುಂದಾಗಿದ್ದರು. ರೌಡಿ ಶೀಟರ್​ನನ್ನು ಬಂಧಿಸುವಾಗ ಕಾನ್ಸ್‌ಟೇಬಲ್‌ ರವಿಕುಮಾರ್‌ ಮೇಲೆ ಮದನ್​ ಹಲ್ಲೆಗೈದು ಪರಾರಿಯಾಗಿದ್ದ.

ಈ ವೇಳೆ, ಆರೋಪಿಯನ್ನು ಚೇಸ್​ ಮಾಡಿದ ಬೇಗೂರು ಠಾಣೆ PSI ಈಶ್ವರ್‌ ಆತ್ಮರಕ್ಷಣೆಗಾಗಿ ಫೈರಿಂಗ್‌ ಮಾಡಿದ್ದಾರೆ. ಕಾಲಿಗೆ ಗುಂಡಿಕ್ಕಿ ರೌಡಿ ಶೀಟರ್ ಮದನ್‌ನನ್ನ ಬಂಧಿಸಿದ್ದಾರೆ. ಸದ್ಯ, ಗಾಯಾಳು ರೌಡಿ ಶೀಟರ್​ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: 30 ವರ್ಷಗಳಿಂದಲೂ ಶ್ವಾಸನಾಳದ ಅಸ್ತಮಾದಿಂದ ಬಳಲುತ್ತಿದ್ದಾರೆ ಖ್ಯಾತ ನಟಿ ಕಾಜಲ್​ ಅಗರ್​ವಾಲ್

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ