AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕೊಲ್ಲಲು ಸುಪಾರಿ ಪಡೆದಿದ್ದ ಇಬ್ಬರು ಕಿಲ್ಲರ್​‌ಗಳ ಮೇಲೆ ಪೊಲೀಸ್ ಫೈರಿಂಗ್

[lazy-load-videos-and-sticky-control id=”pgVtlCuL2VA”] ಬೆಂಗಳೂರು: ಭಾನುವಾರದ ಬೆಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಇಬ್ಬರು ಸುಪಾರಿ ಕಿಲ್ಲರ್​‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್‌ಗಳಾದ ಭರತ್‌, ಅರುಣ್‌ ಮೇಲೆ ಫೈರಿಂಗ್ ಆಗಿದೆ. ಜಮೀನು ವಿಚಾರಕ್ಕೆ ಉದ್ಯಮಿ ರಾಜಶೇಖರ್‌ ಕೊಲೆಗೆ ಸುಪಾರಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಭರತ್‌ ಮತ್ತು ಅರುಣ್‌ ಇಬ್ಬರೂ ಉದ್ಯಮಿಯನ್ನು ಕೊಲ್ಲಲು 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದರು. ಒಂದರ ನಂತರ ಒಂದು ಒಟ್ಟು […]

ಉದ್ಯಮಿ ಕೊಲ್ಲಲು ಸುಪಾರಿ ಪಡೆದಿದ್ದ ಇಬ್ಬರು ಕಿಲ್ಲರ್​‌ಗಳ ಮೇಲೆ ಪೊಲೀಸ್ ಫೈರಿಂಗ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 3:47 PM

Share

[lazy-load-videos-and-sticky-control id=”pgVtlCuL2VA”]

ಬೆಂಗಳೂರು: ಭಾನುವಾರದ ಬೆಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಇಬ್ಬರು ಸುಪಾರಿ ಕಿಲ್ಲರ್​‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್‌ಗಳಾದ ಭರತ್‌, ಅರುಣ್‌ ಮೇಲೆ ಫೈರಿಂಗ್ ಆಗಿದೆ.

ಜಮೀನು ವಿಚಾರಕ್ಕೆ ಉದ್ಯಮಿ ರಾಜಶೇಖರ್‌ ಕೊಲೆಗೆ ಸುಪಾರಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಭರತ್‌ ಮತ್ತು ಅರುಣ್‌ ಇಬ್ಬರೂ ಉದ್ಯಮಿಯನ್ನು ಕೊಲ್ಲಲು 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದರು. ಒಂದರ ನಂತರ ಒಂದು ಒಟ್ಟು 3 ಕೊಲೆ ನಡೆಸಲು ಪ್ಲ್ಯಾನ್‌ ಮಾಡಿಕೊಂಡಿದ್ದರು. ಹೀಗಾಗಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಶಿವಸ್ವಾಮಿ ಫೈರಿಂಗ್‌ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Published On - 7:26 am, Sun, 26 July 20

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು