AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕೊಲ್ಲಲು ಸುಪಾರಿ ಪಡೆದಿದ್ದ ಇಬ್ಬರು ಕಿಲ್ಲರ್​‌ಗಳ ಮೇಲೆ ಪೊಲೀಸ್ ಫೈರಿಂಗ್

[lazy-load-videos-and-sticky-control id=”pgVtlCuL2VA”] ಬೆಂಗಳೂರು: ಭಾನುವಾರದ ಬೆಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಇಬ್ಬರು ಸುಪಾರಿ ಕಿಲ್ಲರ್​‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್‌ಗಳಾದ ಭರತ್‌, ಅರುಣ್‌ ಮೇಲೆ ಫೈರಿಂಗ್ ಆಗಿದೆ. ಜಮೀನು ವಿಚಾರಕ್ಕೆ ಉದ್ಯಮಿ ರಾಜಶೇಖರ್‌ ಕೊಲೆಗೆ ಸುಪಾರಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಭರತ್‌ ಮತ್ತು ಅರುಣ್‌ ಇಬ್ಬರೂ ಉದ್ಯಮಿಯನ್ನು ಕೊಲ್ಲಲು 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದರು. ಒಂದರ ನಂತರ ಒಂದು ಒಟ್ಟು […]

ಉದ್ಯಮಿ ಕೊಲ್ಲಲು ಸುಪಾರಿ ಪಡೆದಿದ್ದ ಇಬ್ಬರು ಕಿಲ್ಲರ್​‌ಗಳ ಮೇಲೆ ಪೊಲೀಸ್ ಫೈರಿಂಗ್
ಆಯೇಷಾ ಬಾನು
| Edited By: |

Updated on:Jul 26, 2020 | 3:47 PM

Share

[lazy-load-videos-and-sticky-control id=”pgVtlCuL2VA”]

ಬೆಂಗಳೂರು: ಭಾನುವಾರದ ಬೆಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಇಬ್ಬರು ಸುಪಾರಿ ಕಿಲ್ಲರ್​‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್‌ಗಳಾದ ಭರತ್‌, ಅರುಣ್‌ ಮೇಲೆ ಫೈರಿಂಗ್ ಆಗಿದೆ.

ಜಮೀನು ವಿಚಾರಕ್ಕೆ ಉದ್ಯಮಿ ರಾಜಶೇಖರ್‌ ಕೊಲೆಗೆ ಸುಪಾರಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಭರತ್‌ ಮತ್ತು ಅರುಣ್‌ ಇಬ್ಬರೂ ಉದ್ಯಮಿಯನ್ನು ಕೊಲ್ಲಲು 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದರು. ಒಂದರ ನಂತರ ಒಂದು ಒಟ್ಟು 3 ಕೊಲೆ ನಡೆಸಲು ಪ್ಲ್ಯಾನ್‌ ಮಾಡಿಕೊಂಡಿದ್ದರು. ಹೀಗಾಗಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಶಿವಸ್ವಾಮಿ ಫೈರಿಂಗ್‌ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Published On - 7:26 am, Sun, 26 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್