AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿ ಕೊಲ್ಲಲು ಸುಪಾರಿ ಪಡೆದಿದ್ದ ಇಬ್ಬರು ಕಿಲ್ಲರ್​‌ಗಳ ಮೇಲೆ ಪೊಲೀಸ್ ಫೈರಿಂಗ್

[lazy-load-videos-and-sticky-control id=”pgVtlCuL2VA”] ಬೆಂಗಳೂರು: ಭಾನುವಾರದ ಬೆಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಇಬ್ಬರು ಸುಪಾರಿ ಕಿಲ್ಲರ್​‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್‌ಗಳಾದ ಭರತ್‌, ಅರುಣ್‌ ಮೇಲೆ ಫೈರಿಂಗ್ ಆಗಿದೆ. ಜಮೀನು ವಿಚಾರಕ್ಕೆ ಉದ್ಯಮಿ ರಾಜಶೇಖರ್‌ ಕೊಲೆಗೆ ಸುಪಾರಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಭರತ್‌ ಮತ್ತು ಅರುಣ್‌ ಇಬ್ಬರೂ ಉದ್ಯಮಿಯನ್ನು ಕೊಲ್ಲಲು 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದರು. ಒಂದರ ನಂತರ ಒಂದು ಒಟ್ಟು […]

ಉದ್ಯಮಿ ಕೊಲ್ಲಲು ಸುಪಾರಿ ಪಡೆದಿದ್ದ ಇಬ್ಬರು ಕಿಲ್ಲರ್​‌ಗಳ ಮೇಲೆ ಪೊಲೀಸ್ ಫೈರಿಂಗ್
ಆಯೇಷಾ ಬಾನು
| Edited By: |

Updated on:Jul 26, 2020 | 3:47 PM

Share

[lazy-load-videos-and-sticky-control id=”pgVtlCuL2VA”]

ಬೆಂಗಳೂರು: ಭಾನುವಾರದ ಬೆಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ಇಬ್ಬರು ಸುಪಾರಿ ಕಿಲ್ಲರ್​‌ಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್‌ಗಳಾದ ಭರತ್‌, ಅರುಣ್‌ ಮೇಲೆ ಫೈರಿಂಗ್ ಆಗಿದೆ.

ಜಮೀನು ವಿಚಾರಕ್ಕೆ ಉದ್ಯಮಿ ರಾಜಶೇಖರ್‌ ಕೊಲೆಗೆ ಸುಪಾರಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಭರತ್‌ ಮತ್ತು ಅರುಣ್‌ ಇಬ್ಬರೂ ಉದ್ಯಮಿಯನ್ನು ಕೊಲ್ಲಲು 10 ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದರು. ಒಂದರ ನಂತರ ಒಂದು ಒಟ್ಟು 3 ಕೊಲೆ ನಡೆಸಲು ಪ್ಲ್ಯಾನ್‌ ಮಾಡಿಕೊಂಡಿದ್ದರು. ಹೀಗಾಗಿ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಶಿವಸ್ವಾಮಿ ಫೈರಿಂಗ್‌ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Published On - 7:26 am, Sun, 26 July 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ