AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ

[lazy-load-videos-and-sticky-control id=”CFESfQmv2CQ”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ. ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ […]

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 31, 2020 | 3:31 PM

Share

[lazy-load-videos-and-sticky-control id=”CFESfQmv2CQ”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ.

ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ನಂತರ ಆರೋಪಿಗಳನ್ನು ಬಂಧಿಸಿದ್ರು.

Published On - 7:04 am, Mon, 31 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು