AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ

[lazy-load-videos-and-sticky-control id=”CFESfQmv2CQ”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ. ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ […]

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 31, 2020 | 3:31 PM

Share

[lazy-load-videos-and-sticky-control id=”CFESfQmv2CQ”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ.

ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ನಂತರ ಆರೋಪಿಗಳನ್ನು ಬಂಧಿಸಿದ್ರು.

Published On - 7:04 am, Mon, 31 August 20

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ