AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ

[lazy-load-videos-and-sticky-control id=”CFESfQmv2CQ”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ. ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ […]

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 31, 2020 | 3:31 PM

Share

[lazy-load-videos-and-sticky-control id=”CFESfQmv2CQ”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ.

ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ನಂತರ ಆರೋಪಿಗಳನ್ನು ಬಂಧಿಸಿದ್ರು.

Published On - 7:04 am, Mon, 31 August 20

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ