AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ

[lazy-load-videos-and-sticky-control id=”CFESfQmv2CQ”] ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ. ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ […]

1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 31, 2020 | 3:31 PM

Share

[lazy-load-videos-and-sticky-control id=”CFESfQmv2CQ”]

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಗುಂಡು ಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಿರುವ ಘಟನೆ ಇಸ್ಕಾನ್ ದೇವಾಲಯದ ಬಳಿ ನಡೆದಿದೆ.

ಆರೋಪಿಗಳು ಕಳೆದ 1 ವಾರದಲ್ಲಿ 10 ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಸಹ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಸಂಜಯ್, ಸುಭಾಷ್‌ ಆರೋಪಿಗಳನ್ನು ಛೇಸ್ ಮಾಡಿ ಪೊಲೀಸರು ಹಿಡಿದ್ರು. ಆದರೆ ಈ ವೇಳೆ ಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‌ಪೆಕ್ಟರ್ ವೆಂಕಟೇಶ್, ಪಿಎಸ್‌ಐ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ನಂತರ ಆರೋಪಿಗಳನ್ನು ಬಂಧಿಸಿದ್ರು.

Published On - 7:04 am, Mon, 31 August 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ