AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಂದ ಅಪ್ರಾಪ್ತ ಬಾಲಕನ ಅಪಹರಣ: ಕಾರಣ ಕೇಳಿ ದಂಗಾದ ಪೊಲೀಸರು

ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದಕ್ಕಾಗಿ 21 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಅಪಹರಣಕ್ಕೆ ಯುವಕ ನೀಡಿದ ಕಾರಣ ಕೇಳಿ ಪೊಲೀಸರು ದಂಗಾಗಿದ್ದಾರೆ,

ಯುವಕನಿಂದ ಅಪ್ರಾಪ್ತ ಬಾಲಕನ ಅಪಹರಣ: ಕಾರಣ ಕೇಳಿ ದಂಗಾದ ಪೊಲೀಸರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Jan 08, 2023 | 10:23 AM

Share

ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದಕ್ಕಾಗಿ 21 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಅಪಹರಣಕ್ಕೆ ಯುವಕ ನೀಡಿದ ಕಾರಣ ಕೇಳಿ ಪೊಲೀಸರು ದಂಗಾಗಿದ್ದಾರೆ, ಸಂತಾನವಿಲ್ಲದ ತನ್ನ ಚಿಕ್ಕಪ್ಪನಿಗೆ ಉಡುಗೊರೆಯಾಗಿ ನೀಡುವ ಉದ್ದೇಶದಿಂದ ಅಪ್ರಾಪ್ತನನ್ನು ಅಪಹರಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಗೌತಮಪುರಿಯ ಮನೆಯ ಹೊರಗೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕ ನಾಪತ್ತೆಯಾಗಿದ್ದ. ಎರಡು ದಿನಗಳ ಕಾಲ ಬಾಲಕನಿಗಾಗಿ ಹುಡುಕಾಟ ನಡೆಸಿದ ನಂತರ ಆತನ ತಂದೆ ಪೊಲೀಸರನ್ನು ಸಂಪರ್ಕಿಸಿದರು.

ದೂರುದಾರರ ನೆರೆಹೊರೆಯವರಾದ ನೀರಜ್ ಕೂಡ ಅದೇ ರಾತ್ರಿ ಪ್ರದೇಶವನ್ನು ತೊರೆದಿದ್ದು ಮರುದಿನ ಬೆಳಗಿನವರೆಗೂ ಹಿಂತಿರುಗಿಲ್ಲ ಎಂದು ತನಿಖೆಯ ಸಮಯದಲ್ಲಿ ಕಂಡುಬಂದಿದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ಇಶಾ ಪಾಂಡೆ ಹೇಳಿದ್ದಾರೆ.

ಪೊಲೀಸರು ನೀರಜ್ ನನ್ನು ಪತ್ತೆ ಹಚ್ಚಿದ್ದಾರೆ. ಮಗುವನ್ನು ಅಪಹರಿಸಿ ಅಲಿಘರ್‌ನಲ್ಲಿರುವ ತನ್ನ ಚಿಕ್ಕಪ್ಪ ಸುನೀತ್ ಬಾಬು ಮನೆಗೆ ಕಳುಹಿಸಿದ್ದಾಗಿ ನೀರಜ್ ಹೇಳಿದ್ದಾನೆ. ಅವನ ತಾ ಚಿಕ್ಕಪ್ಪನ ಹೆಂಡತಿ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದಳು, ಆದರೆ ಯಾರೂ ಬದುಕುಳಿಯಲಿಲ್ಲ. ಹಾಗಾಗಿ ಅಪ್ರಾಪ್ತ ವಯಸ್ಕನನ್ನು ಉಡುಗೊರೆಯಾಗಿ ನೀಡಲು ಬಯಸಿದ್ದರು. ಪೊಲೀಸರು ಮಗುವನ್ನು ರಕ್ಷಿಸಿ ಚಿಕ್ಕಪ್ಪ-ಸೋದರಳಿಯನನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ