AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಂದ ಅಪ್ರಾಪ್ತ ಬಾಲಕನ ಅಪಹರಣ: ಕಾರಣ ಕೇಳಿ ದಂಗಾದ ಪೊಲೀಸರು

ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದಕ್ಕಾಗಿ 21 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಅಪಹರಣಕ್ಕೆ ಯುವಕ ನೀಡಿದ ಕಾರಣ ಕೇಳಿ ಪೊಲೀಸರು ದಂಗಾಗಿದ್ದಾರೆ,

ಯುವಕನಿಂದ ಅಪ್ರಾಪ್ತ ಬಾಲಕನ ಅಪಹರಣ: ಕಾರಣ ಕೇಳಿ ದಂಗಾದ ಪೊಲೀಸರು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Jan 08, 2023 | 10:23 AM

Share

ಅಪ್ರಾಪ್ತ ಬಾಲಕನನ್ನು ಅಪಹರಿಸಿದ್ದಕ್ಕಾಗಿ 21 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಅಪಹರಣಕ್ಕೆ ಯುವಕ ನೀಡಿದ ಕಾರಣ ಕೇಳಿ ಪೊಲೀಸರು ದಂಗಾಗಿದ್ದಾರೆ, ಸಂತಾನವಿಲ್ಲದ ತನ್ನ ಚಿಕ್ಕಪ್ಪನಿಗೆ ಉಡುಗೊರೆಯಾಗಿ ನೀಡುವ ಉದ್ದೇಶದಿಂದ ಅಪ್ರಾಪ್ತನನ್ನು ಅಪಹರಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಗೌತಮಪುರಿಯ ಮನೆಯ ಹೊರಗೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕ ನಾಪತ್ತೆಯಾಗಿದ್ದ. ಎರಡು ದಿನಗಳ ಕಾಲ ಬಾಲಕನಿಗಾಗಿ ಹುಡುಕಾಟ ನಡೆಸಿದ ನಂತರ ಆತನ ತಂದೆ ಪೊಲೀಸರನ್ನು ಸಂಪರ್ಕಿಸಿದರು.

ದೂರುದಾರರ ನೆರೆಹೊರೆಯವರಾದ ನೀರಜ್ ಕೂಡ ಅದೇ ರಾತ್ರಿ ಪ್ರದೇಶವನ್ನು ತೊರೆದಿದ್ದು ಮರುದಿನ ಬೆಳಗಿನವರೆಗೂ ಹಿಂತಿರುಗಿಲ್ಲ ಎಂದು ತನಿಖೆಯ ಸಮಯದಲ್ಲಿ ಕಂಡುಬಂದಿದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ) ಇಶಾ ಪಾಂಡೆ ಹೇಳಿದ್ದಾರೆ.

ಪೊಲೀಸರು ನೀರಜ್ ನನ್ನು ಪತ್ತೆ ಹಚ್ಚಿದ್ದಾರೆ. ಮಗುವನ್ನು ಅಪಹರಿಸಿ ಅಲಿಘರ್‌ನಲ್ಲಿರುವ ತನ್ನ ಚಿಕ್ಕಪ್ಪ ಸುನೀತ್ ಬಾಬು ಮನೆಗೆ ಕಳುಹಿಸಿದ್ದಾಗಿ ನೀರಜ್ ಹೇಳಿದ್ದಾನೆ. ಅವನ ತಾ ಚಿಕ್ಕಪ್ಪನ ಹೆಂಡತಿ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದಳು, ಆದರೆ ಯಾರೂ ಬದುಕುಳಿಯಲಿಲ್ಲ. ಹಾಗಾಗಿ ಅಪ್ರಾಪ್ತ ವಯಸ್ಕನನ್ನು ಉಡುಗೊರೆಯಾಗಿ ನೀಡಲು ಬಯಸಿದ್ದರು. ಪೊಲೀಸರು ಮಗುವನ್ನು ರಕ್ಷಿಸಿ ಚಿಕ್ಕಪ್ಪ-ಸೋದರಳಿಯನನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್