AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bombay Ravi: ಕುಖ್ಯಾತ ಡಾನ್ ಬಾಂಬೆ ರವಿ ಮೃತಪಟ್ಟಿಲ್ಲವೆಂಬ ಅನುಮಾನ; ಚುರುಕುಗೊಂಡ ತನಿಖೆ

ಪೊಲೀಸರಿಗೆ ಬಾಂಬೆ ರವಿ ಮೃತಪಟ್ಟಿಲ್ಲವೆಂದು ಅನುಮಾನ ಬಂದಿದ್ದು, ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ.

Bombay Ravi: ಕುಖ್ಯಾತ ಡಾನ್ ಬಾಂಬೆ ರವಿ ಮೃತಪಟ್ಟಿಲ್ಲವೆಂಬ ಅನುಮಾನ; ಚುರುಕುಗೊಂಡ ತನಿಖೆ
ಸಾಂಕೇತಿಕ ಚಿತ್ರ
TV9 Web
| Updated By: shivaprasad.hs|

Updated on:Oct 04, 2021 | 3:00 PM

Share

ಡಾನ್ ಬಾಂಬೆ ರವಿ ಸಾವಿನ ಸುತ್ತ ಅನುಮಾನದ ಹುತ್ತ ಎದ್ದಿದೆ. ಪೊಲೀಸರಿಗೆ ಬಾಂಬೆ ರವಿ ಮೃತಪಟ್ಟಿಲ್ಲವೆಂದು ಅನುಮಾನ ಬಂದಿದ್ದು, ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಕೊಲೆಗೆ ಸ್ಕೆಚ್  ಸೇರಿದಂತೆ ಬಾಂಬೆ ರವಿ ವಿರುದ್ಧ ಹಲವು ಅಪರಾಧದ ಆರೋಪಗಳಿವೆ. ಆದ್ದರಿಂದ ಬಾಂಬೆ ರವಿಯನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದು, ಬಾಂಬೆ ರವಿ ಸಹಚರನನ್ನು ಪೊಲೀಸರು ಬಂಧಿಸಿದ್ದರು. ಬಾಂಬೆ ರವಿಯನ್ನು ಬಂಧಿಸಬೇಕೆನ್ನುವಷ್ಟರಲ್ಲಿ ಆತನ ಸಾವಿನ ಬಗ್ಗೆ ಮಾಹಿತಿ ಹರಿದಾಡಿತ್ತು.

ಸೆಪ್ಟೆಂಬರ್‌ನಲ್ಲಿ ಕೊರೊನಾಗೆ ಬಾಂಬೆ ರವಿ ಬಲಿಯಾದ ಬಗ್ಗೆ ಸುದ್ದಿ ಹರಿದಾಡಿತ್ತು. ಮೊದಲಿಗೆ ದಕ್ಷಿಣ ಆಫ್ರಿಕಾದಲ್ಲಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ಆಂಧ್ರಪ್ರದೇಶದಲ್ಲಿ ಮೃತಪಟ್ಟಿದ್ದಾಗಿ ಸುದ್ದಿ ಹರಿದಾಡಿತ್ತು. ಆದರೆ ಬಾಂಬೆ ರವಿ ಸಾವಿನ ಬಗ್ಗೆ ಅಧಿಕೃತ ದಾಖಲೆ ಸಿಕ್ಕಿಲ್ಲ. ಹೀಗಾಗಿ ಬಾಂಬೆ ರವಿ ಮೃತಪಟ್ಟಿಲ್ಲ ಎಂಬ ಅನುಮಾನ ಹುಟ್ಟಿಕೊಂಡಿದ್ದು, ಬಾಂಬೆ ರವಿ ಕುಟುಂಬಸ್ಥರು, ಸಹಚರರ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

ನಿರ್ಮಾಪಕ ಉಮಾಪತಿಗೆ ಕರೆ ಮಾಡಿ ಕ್ಷಮೆ ಕೇಳಿದ್ದ ಕುಖ್ಯಾತ ಡಾನ್ ಬಾಂಬೆ ರವಿ

‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-ಕೆಸಿಆರ್ ಕಿಟ್​ ಸ್ಕೀಮ್​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಶಾಸಕ

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ; ಸಚಿವ ಸುನಿಲ್ ಕುಮಾರ್ ಸೂಚನೆ

Published On - 11:50 am, Mon, 4 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ