AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bombay Ravi: ಕುಖ್ಯಾತ ಡಾನ್ ಬಾಂಬೆ ರವಿ ಮೃತಪಟ್ಟಿಲ್ಲವೆಂಬ ಅನುಮಾನ; ಚುರುಕುಗೊಂಡ ತನಿಖೆ

ಪೊಲೀಸರಿಗೆ ಬಾಂಬೆ ರವಿ ಮೃತಪಟ್ಟಿಲ್ಲವೆಂದು ಅನುಮಾನ ಬಂದಿದ್ದು, ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ.

Bombay Ravi: ಕುಖ್ಯಾತ ಡಾನ್ ಬಾಂಬೆ ರವಿ ಮೃತಪಟ್ಟಿಲ್ಲವೆಂಬ ಅನುಮಾನ; ಚುರುಕುಗೊಂಡ ತನಿಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 04, 2021 | 3:00 PM

Share

ಡಾನ್ ಬಾಂಬೆ ರವಿ ಸಾವಿನ ಸುತ್ತ ಅನುಮಾನದ ಹುತ್ತ ಎದ್ದಿದೆ. ಪೊಲೀಸರಿಗೆ ಬಾಂಬೆ ರವಿ ಮೃತಪಟ್ಟಿಲ್ಲವೆಂದು ಅನುಮಾನ ಬಂದಿದ್ದು, ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಕೊಲೆಗೆ ಸ್ಕೆಚ್  ಸೇರಿದಂತೆ ಬಾಂಬೆ ರವಿ ವಿರುದ್ಧ ಹಲವು ಅಪರಾಧದ ಆರೋಪಗಳಿವೆ. ಆದ್ದರಿಂದ ಬಾಂಬೆ ರವಿಯನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದು, ಬಾಂಬೆ ರವಿ ಸಹಚರನನ್ನು ಪೊಲೀಸರು ಬಂಧಿಸಿದ್ದರು. ಬಾಂಬೆ ರವಿಯನ್ನು ಬಂಧಿಸಬೇಕೆನ್ನುವಷ್ಟರಲ್ಲಿ ಆತನ ಸಾವಿನ ಬಗ್ಗೆ ಮಾಹಿತಿ ಹರಿದಾಡಿತ್ತು.

ಸೆಪ್ಟೆಂಬರ್‌ನಲ್ಲಿ ಕೊರೊನಾಗೆ ಬಾಂಬೆ ರವಿ ಬಲಿಯಾದ ಬಗ್ಗೆ ಸುದ್ದಿ ಹರಿದಾಡಿತ್ತು. ಮೊದಲಿಗೆ ದಕ್ಷಿಣ ಆಫ್ರಿಕಾದಲ್ಲಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ಆಂಧ್ರಪ್ರದೇಶದಲ್ಲಿ ಮೃತಪಟ್ಟಿದ್ದಾಗಿ ಸುದ್ದಿ ಹರಿದಾಡಿತ್ತು. ಆದರೆ ಬಾಂಬೆ ರವಿ ಸಾವಿನ ಬಗ್ಗೆ ಅಧಿಕೃತ ದಾಖಲೆ ಸಿಕ್ಕಿಲ್ಲ. ಹೀಗಾಗಿ ಬಾಂಬೆ ರವಿ ಮೃತಪಟ್ಟಿಲ್ಲ ಎಂಬ ಅನುಮಾನ ಹುಟ್ಟಿಕೊಂಡಿದ್ದು, ಬಾಂಬೆ ರವಿ ಕುಟುಂಬಸ್ಥರು, ಸಹಚರರ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ:

ನಿರ್ಮಾಪಕ ಉಮಾಪತಿಗೆ ಕರೆ ಮಾಡಿ ಕ್ಷಮೆ ಕೇಳಿದ್ದ ಕುಖ್ಯಾತ ಡಾನ್ ಬಾಂಬೆ ರವಿ

‘ತೆಲಂಗಾಣ ಸಿಎಂ ಕೆಸಿಆರ್​ ರಾಜ್ಯದ ಗರ್ಭಿಣಿಯರಿಗೆ ಪತಿಯಿದ್ದಂತೆ..’-ಕೆಸಿಆರ್ ಕಿಟ್​ ಸ್ಕೀಮ್​ ಹೊಗಳುವ ಭರದಲ್ಲಿ ವಿವಾದ ಸೃಷ್ಟಿಸಿದ ಶಾಸಕ

ದತ್ತಪೀಠದಲ್ಲಿ ಅನಗತ್ಯವಾಗಿ ನಿರ್ಮಾಣ ಮಾಡಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರ ಮಾಡಿ; ಸಚಿವ ಸುನಿಲ್ ಕುಮಾರ್ ಸೂಚನೆ

Published On - 11:50 am, Mon, 4 October 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು