Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ

ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ಯುವಕನೊಬ್ಬ ಖಾಸಗಿ ಬಸ್ ಕ್ಲೀನರ್ ಆಗಿದ್ದ. ಆದ್ರೆ,​ ಲವ್​ನಲ್ಲಿ ಬಿದ್ದು ಇದೀಗ ದುರಂತ ಕಂಡಿದ್ದಾನೆ.

ತಂದೆ-ತಾಯಿಯನ್ನು ಕಳೆದುಕೊಂಡಿದ್ದ ಯುವಕ ಬಸ್​ ಕ್ಲೀನರ್ ಆಗಿದ್ದ, ಆದ್ರೆ, ಲವ್​ನಲ್ಲಿ ಬಿದ್ದು ದುರಂತ ಅಂತ್ಯ ಕಂಡ
ಆತ್ಮಹತ್ಯೆಗೆ ಶರಣಾದ ಯುವಕ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 19, 2022 | 9:45 PM

ಬೆಂಗಳೂರು: ಇನ್ನೂ ಚಿಗುರು ಮೀಸೆ ಯುವಕ ಮನೆಯಲ್ಲಿ ಅಪ್ಪ ಅಮ್ಮ ಚಿಕ್ಕವರಿದ್ದಾಗಲೇ ತೀರಿಕೊಂಡಿದ್ರು. ಇನ್ನು ಮೂವರು ಅಕ್ಕಂದಿರು ಇದ್ದರು. ತಾನು ಬಸ್ ಕ್ಲೀನರ್ ಕೆಲಸ ಮಾಡಿಕೊಂಡು ತಿಂಗಳಿಗೊಮ್ಮೆ ಮನೆಗೆ ಬಂದು ಹೋಗ್ತಿದ್ದ. ಹೀಗಿರುವಾಗ, ಮನೆಗೆ ಬಂದಾತ ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾನೆ.

19 ವರ್ಷದ ದೀಪಕ್ ಅಂತ ಮೂಲತಃ ಮೈಸೂರಿನವನಾಗಿದ್ದು, ಈತನಿಗೆ ಮೂವರು ಅಕ್ಕಂದಿರು ಇದ್ದಾರೆ. ಚಿಕ್ಕವನಿದ್ದಾಗಲೇ ತಂದೆ – ತಾಯಿ ಅಕಾಲಿಕ ನಿಧನರಾಗಿದ್ದಾರೆ. ಇನ್ನು ಅಕ್ಕಂದಿರ ಮದುವೆಯಾಗಿದ್ದು, ಹಿರಿಯ ಅಕ್ಕ ಬೆಂಗಳೂರು ಉತ್ತರ ತಾಲೂಕಿನ ಹ್ಯಾರೋಕ್ಯಾತನಹಳ್ಳಿಯಲ್ಲಿ ವಾಸವಿದ್ದು, ಅವರ ಹತ್ತಿರವೇ ಇದ್ದ ದೀಪಕ್ ಖಾಸಗಿ ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ, ತಿಂಗಳಿಗೊಮ್ಮೆ ಮನೆಗೆ ಬಂದು ಹೋಗಿ ಮಾಡ್ತಿದ್ದ ಈತ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.

ಪತ್ನಿ ಕತ್ತು ಸೀಳಿದ್ದು ಅದೊಂದು ವಿಷಯಕ್ಕೆ: ಪೊಲೀಸರೆದುರು ಅಸಲಿ ಸತ್ಯ ಬಾಯ್ಬಿಟ್ಟ ಪತಿ

ಕೆಲಸ ಮಾಡಬೇಕಾದರೆ ಒಂದು ಹುಡುಗಿನ ಲವ್ ಮಾಡೋಕೆ ಶುರು ಮಾಡಿದ್ನಂತೆ. ಅದೇನಾಯ್ತೋ ಗೊತ್ತಿಲ್ಲ. ಹುಡುಗಿ ಲವ್ ತಿರಸ್ಕಾರ ಮಾಡಿದ್ಳೋ ಅಥವಾ ಲವ್ ಬ್ರೇಕ್ ಅಪ್ ಆಯ್ತೋ ಗೊತ್ತಿಲ್ಲ. ಯಾರಿಗೂ ಹೇಳದೇ ಕೇಳದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮನನ್ನು ಕಳೆದುಕೊಂಡ ಅಕ್ಕಂದಿರ ಆಕ್ರಂಧನ ಮುಗಿಲು ಮುಟ್ಟಿದ್ದು, ತನಿಖೆ ಮಾಡುವಂತೆ ಆಗ್ರಹಿಸಿದ್ದಾರೆ.

ಇನ್ನೂ ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಿನಲ್ಲಿ ಮೀಸೆ ಚಿಗುರುವ ವಯಸ್ಸಿನಲ್ಲಿ ಬದುಕಿ ಬಾಳಿ ಮನೆಗೆ ಬೆಳಕಾಗಬೇಕಾಗಿದ್ದ ಹುಡುಗ ಹೀಗೆ ಲವ್ ಮಾಡಿ ಮನನೊಂದು ನೇಣಿಗೆ ಶರಣಾಗಿರುವುದು ನಿಜಕ್ಕೂ ದುರಾದೃಷ್ಟಕರ.

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್