AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಕೂಟಿಯಲ್ಲಿ ಹಿಂಬದಿಯಿಂದ ಬಂದು ಡಿಕ್ಕಿ, ಜಗಳ: ಕರ್ತವ್ಯನಿರತ PSI ತಲೆಗೆ ಕಲ್ಲಿನಿಂದ ಹಲ್ಲೆ

ಬೆಂಗಳೂರು: ಕರ್ತವ್ಯನಿರತ ಪ್ರೊಬೇಷನರಿ PSI ಮೇಲೆ ಚಾಲಕನೊಬ್ಬ ಹಲ್ಲೆಮಾಡಿರುವ ಘಟನೆ ಯಶವಂತಪುರ RTOಕಚೇರಿ ಬಳಿ ನಡೆದಿದೆ. ಯಶವಂತಪುರ ಠಾಣೆ PSI ಷರ್ಫುದ್ದೀನ್ ಮೇಲೆ ಹಲ್ಲೆ ನಡೆಸಲಾಗಿದೆ. ಸದ್ಯ, ಹಲ್ಲೆ ನಡೆಸಿದ ಆರೋಪಿ ಉದಯ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೈಂ ಡ್ಯೂಟಿ ಸಂಬಂಧ ಮಫ್ತಿಯಲ್ಲಿದ್ದ PSI ಷರ್ಫುದ್ದೀನ್ RTOಕಚೇರಿ ಬಳಿಯಿರುವ ಶಿವಣ್ಣ ಹೋಟೆಲ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಸ್ಕೂಟಿಯಲ್ಲಿ ಹಿಂಬದಿಯಿಂದ ಬಂದ ಉದಯ್​ ಅಧಿಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. […]

ಸ್ಕೂಟಿಯಲ್ಲಿ ಹಿಂಬದಿಯಿಂದ ಬಂದು ಡಿಕ್ಕಿ, ಜಗಳ: ಕರ್ತವ್ಯನಿರತ PSI ತಲೆಗೆ ಕಲ್ಲಿನಿಂದ ಹಲ್ಲೆ
KUSHAL V
|

Updated on: Nov 08, 2020 | 7:00 PM

Share

ಬೆಂಗಳೂರು: ಕರ್ತವ್ಯನಿರತ ಪ್ರೊಬೇಷನರಿ PSI ಮೇಲೆ ಚಾಲಕನೊಬ್ಬ ಹಲ್ಲೆಮಾಡಿರುವ ಘಟನೆ ಯಶವಂತಪುರ RTOಕಚೇರಿ ಬಳಿ ನಡೆದಿದೆ. ಯಶವಂತಪುರ ಠಾಣೆ PSI ಷರ್ಫುದ್ದೀನ್ ಮೇಲೆ ಹಲ್ಲೆ ನಡೆಸಲಾಗಿದೆ. ಸದ್ಯ, ಹಲ್ಲೆ ನಡೆಸಿದ ಆರೋಪಿ ಉದಯ್ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೈಂ ಡ್ಯೂಟಿ ಸಂಬಂಧ ಮಫ್ತಿಯಲ್ಲಿದ್ದ PSI ಷರ್ಫುದ್ದೀನ್ RTOಕಚೇರಿ ಬಳಿಯಿರುವ ಶಿವಣ್ಣ ಹೋಟೆಲ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಸ್ಕೂಟಿಯಲ್ಲಿ ಹಿಂಬದಿಯಿಂದ ಬಂದ ಉದಯ್​ ಅಧಿಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ಜಗಳ ತಾರಕಕ್ಕೇರಿದಾಗ ಆರೋಪಿ ಕಲ್ಲಿನಿಂದ PSI ತಲೆಗೆ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

ಹಲ್ಲೆಯಿಂದ PSI ಷರ್ಫುದ್ದೀನ್ ತಲೆಗೆ ಗಂಭೀರ ಗಾಯಗಳಾಗಿದೆ. ಹಾಗಾಗಿ, ಅಧಿಕಾರಿಯನ್ನು ಸ್ಥಳೀಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಷರ್ಫುದ್ದೀನ್ ನೀಡಿದ ದೂರಿನನ್ವಯ ಉದಯ್ ಕುಮಾರ್ ಬಂಧನವಾಗಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್