AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು. ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ […]

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು
KUSHAL V
| Edited By: |

Updated on:Jul 26, 2020 | 11:55 PM

Share

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು.

ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ ಅಡ್ಡಗಟ್ಟಿ ಆತನಿಂದ 45 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಅರೆಸ್ಟ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಬಂಧಿತರಿಂದ 38 ಲಕ್ಷ ರೂಪಾಯಿ ನಗದು ಸಹ ವಶಪಡಿಸಿಕೊಂಡಿದ್ದಾರೆ.

Published On - 1:56 pm, Sun, 26 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್