AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು. ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ […]

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು
KUSHAL V
| Edited By: |

Updated on:Jul 26, 2020 | 11:55 PM

Share

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು.

ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ ಅಡ್ಡಗಟ್ಟಿ ಆತನಿಂದ 45 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಅರೆಸ್ಟ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಬಂಧಿತರಿಂದ 38 ಲಕ್ಷ ರೂಪಾಯಿ ನಗದು ಸಹ ವಶಪಡಿಸಿಕೊಂಡಿದ್ದಾರೆ.

Published On - 1:56 pm, Sun, 26 July 20

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್