AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು. ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ […]

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು
KUSHAL V
| Edited By: |

Updated on:Jul 26, 2020 | 11:55 PM

Share

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು.

ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ ಅಡ್ಡಗಟ್ಟಿ ಆತನಿಂದ 45 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಅರೆಸ್ಟ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಬಂಧಿತರಿಂದ 38 ಲಕ್ಷ ರೂಪಾಯಿ ನಗದು ಸಹ ವಶಪಡಿಸಿಕೊಂಡಿದ್ದಾರೆ.

Published On - 1:56 pm, Sun, 26 July 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ