AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು. ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ […]

Distributor ಕಾರು ಅಡ್ಡಗಟ್ಟಿ 48 ಲಕ್ಷ ರೂ. ದರೋಡೆ: ಕೊನೆಗೂ ಸಿಕ್ಕಿಬಿದ್ದ ಖದೀಮರು
KUSHAL V
| Edited By: |

Updated on:Jul 26, 2020 | 11:55 PM

Share

ಬೆಂಗಳೂರು: ಖಾಸಗಿ ಕಂಪನಿಯ ಡಿಸ್ಟ್ರಿಬ್ಯೂಟರ್ ಒಬ್ಬನ ಕಾರ್​ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್​ನ ಪುಲಿಕೇಶಿನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮ್ಮದ್ ಇಷಾದ್ , ಪರ್ವೇಶ್​, ಅಫ್ನಾನ್ ಪಾಷಾ ಮತ್ತು ಮಹಮ್ಮದ್ ಇಷಾಕ್ ಬಂಧಿತ ಆರೋಪಿಗಳು. ಕಂಪನಿಯ ಮಾಜಿ ನೌಕರನಾಗಿದ್ದ ಆರೋಪಿ ಮಹಮ್ಮದ್ ಇಷಾಕ್ ಅದೇ ಕಂಪನಿಯ ಡಿಸ್ಟ್ರಿಬ್ಯೂಟರ್​ನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ. ಹೀಗಾಗಿ, ಆತನನ್ನ ಅಡ್ಡಗಟ್ಟಿದರೆ ಲಕ್ಷಾಂತರ ರೂಪಾಯಿ ದೋಚಬಹುದು ಎಂದು ನಾಲ್ವರು ಪ್ಲಾನ್​ ಮಾಡಿದ್ದರು.

ಅಂತೆಯೇ, ಕೆಲ ದಿನಗಳ ಹಿಂದೆ ಡಿಸ್ಟ್ರಿಬ್ಯೂಟರ್ ಕಾರಿಗೆ ಬೈಕ್ನಲ್ಲಿ ಅಡ್ಡಗಟ್ಟಿ ಆತನಿಂದ 45 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನ ಅರೆಸ್ಟ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ, ಬಂಧಿತರಿಂದ 38 ಲಕ್ಷ ರೂಪಾಯಿ ನಗದು ಸಹ ವಶಪಡಿಸಿಕೊಂಡಿದ್ದಾರೆ.

Published On - 1:56 pm, Sun, 26 July 20

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು