AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ಯಾರೋ ಮೊಬೈಲ್ ಕದ್ಬಿಟ್ರು ಎಂದು ದೂರು ಕೊಡೋಕೆ ಹೊರಟಿದ್ದ ಯುವಕ, ಕೆಲವೇ ನಿಮಿಷಗಳಲ್ಲಿ ಬೈಕ್ ಕೂಡ ಕಳೆದುಕೊಂಡ

ಅದೃಷ್ಟ ಕೆಟ್ಟರೆ ಒಂಟೆಯ ಮೇಲೆ ಕುಳಿತವರಿಗೂ ನಾಯಿ ಕಚ್ಚಬಹುದು ಎನ್ನುವ ಗಾದೆ ಇದೆ, ಹಾಗೆಯೇ ದುರಾದೃಷ್ಟವೆಂದರೆ ಇದೇ ನೋಡಿ, ಮೊಬೈಲ್ ಕಳೆದುಕೊಂಡು ದೂರು ಕೊಡಲು ಹೋಗುತ್ತಿದ್ದ ವ್ಯಕ್ತಿ ಇದೀಗ ಬೈಕ್​ನ್ನು ಕೂಡ ಕಳೆದುಕೊಂಡಿದ್ದಾರೆ.

ಅಯ್ಯೋ ಯಾರೋ ಮೊಬೈಲ್ ಕದ್ಬಿಟ್ರು ಎಂದು ದೂರು ಕೊಡೋಕೆ ಹೊರಟಿದ್ದ ಯುವಕ, ಕೆಲವೇ ನಿಮಿಷಗಳಲ್ಲಿ ಬೈಕ್ ಕೂಡ ಕಳೆದುಕೊಂಡ
ಮೊಬೈಲ್ ಕಳ್ಳತನImage Credit source: Deccan Herald
ನಯನಾ ರಾಜೀವ್
|

Updated on: Jul 28, 2023 | 10:46 AM

Share

ಪುಣೆ, ಜುಲೈ 28:  ಅದೃಷ್ಟ ಕೆಟ್ಟರೆ ಒಂಟೆಯ ಮೇಲೆ ಕುಳಿತವರಿಗೂ ನಾಯಿ ಕಚ್ಚಬಹುದು ಎನ್ನುವ ಗಾದೆ ಇದೆ, ಹಾಗೆಯೇ ದುರಾದೃಷ್ಟವೆಂದರೆ ಇದೇ ನೋಡಿ, ಮೊಬೈಲ್ ಕಳೆದುಕೊಂಡು ದೂರು ಕೊಡಲು ಹೋಗುತ್ತಿದ್ದ ವ್ಯಕ್ತಿ ಇದೀಗ ಬೈಕ್​ನ್ನು ಕೂಡ ಕಳೆದುಕೊಂಡಿದ್ದಾರೆ. ಮೊದಲು ಸಹಾಯ ಕೇಳುವ ನೆಪದಲ್ಲಿ ಬಂದು ವ್ಯಕ್ತಿಯ ಮೊಬೈಲ್ ಅನ್ನು ಕದ್ದು ಪರಾರಿಯಾಗಿದ್ದರು, ಪೊಲೀಸರಿಗೆ ದೂರು ನೀಡಲು ತೆರಳುತ್ತಿದ್ದ ವ್ಯಕ್ತಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಮತ್ತೊಬ್ಬ ಬೈಕ್​ ಅನ್ನು ಕೂಡ ಕದ್ದೊಯ್ದಿದ್ದಾನೆ. ಈ ಘಟನೆ ಪುಣೆಯಲ್ಲಿ ನಡೆದಿದೆ.

ಈ ಸಂಬಂಧ ಪುಣೆಯ ಭೋಸಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 406 ಮತ್ತು 420 (ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಜುಲೈ 20 ರಂದು ನಡೆದಿದೆ, ಯಾರಿಗೋ ಕರೆ ಮಾಡಬೇಕು ತನ್ನ ಬಳಿ ಮೊಬೈಲ್ ಇಲ್ಲ ಸ್ವಲ್ಪ ಮೊಬೈಲ್ ಕೊಡ್ತೀರಾ ಎಂದು ಕೇಳಿದ್ದರು, ಇವರು ಮೊಬೈಲ್ ಕೊಟ್ಟ ತಕ್ಷಣ ಆತ ಓಡಿ ಹೋಗಿದ್ದಾನೆ.

ಮತ್ತಷ್ಟು ಓದಿ:ಚಿಕ್ಕಮಗಳೂರು: ತರಕಾರಿ ಅಂಗಡಿಯಿಂದ 40 ಕೆಜಿ ಟೊಮೆಟೊ ಕಳ್ಳತನ

ವ್ಯಕ್ತಿ ಪೊಲೀಸ್ ಠಾಣೆಯ ವಿಳಾಸವನ್ನು ಅಲ್ಲಿದ್ದ ಜನರ ಬಳಿ ಕೇಳುತ್ತಿದ್ದರು, ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಸಹಾಯ ಮಾಡುವುದಾಗಿ ಹೇಳಿ ಕರೆದೊಯುತ್ತೇನೆ ಆದರೆ ಅದರ ಪ್ರತಿಯಾಗಿ ಸಿಗರೇಟ್ ಕೊಡಿಸಬೇಕು ಎಂದು ಕೇಳಿದ್ದ, ಸಿಗರೇಟ್ ತರಲು ಆತ ಅಂಗಡಿಗೆ ಹೋದಾಗ ಅಪರಿಚಿತ ಬೈಕ್ ಸಮೇತ ಪರಾರಿಯಾಗಿದ್ದಾನೆ. ಸದ್ಯ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ