AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯಿಂದ ಮನಬಂದಂತೆ ಗುಂಡಿನ ದಾಳಿ, ಇಬ್ಬರು ಸಾವು, ತಾನೂ ಆತ್ಮಹತ್ಯೆಗೆ ಶರಣು

ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಚಿಕ್ಕಪ್ಪ, ಚಿಕ್ಕಮ್ಮ ಕುಟುಂಬದ ಜಮೀನು ವಿಷಯವಾಗಿ ವಿವಾದ ನಡೆದಿತ್ತು.

ಪಂಜಾಬ್: ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯಿಂದ ಮನಬಂದಂತೆ ಗುಂಡಿನ ದಾಳಿ, ಇಬ್ಬರು ಸಾವು, ತಾನೂ ಆತ್ಮಹತ್ಯೆಗೆ ಶರಣು
ಪೊಲೀಸ್-ಸಾಂದರ್ಭಿಕ ಚಿತ್ರImage Credit source: The Economic Times
ನಯನಾ ರಾಜೀವ್
|

Updated on: Nov 10, 2023 | 2:12 PM

Share

ಮನೆಯ ಛಾವಣಿ ಮೇಲೆ ಹತ್ತಿ ವ್ಯಕ್ತಿಯೊಬ್ಬ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಚಿಕ್ಕಪ್ಪ, ಚಿಕ್ಕಮ್ಮ ಕುಟುಂಬದ ಜಮೀನು ವಿಷಯವಾಗಿ ವಿವಾದ ನಡೆದಿತ್ತು.

ಆರೋಪಿ ಲಾಲಾ ಸಿಂಗ್ ಪುತ್ರ ಗುರು ಶರಣ್​ ಸಿಂಗ್ ಶುಕ್ರವಾರ ಬೆಳಗ್ಗೆ 12 ಬೋರ್​ ಗನ್ ಹಿಡಿದು ಮನೆಯ ಛಾವಣಿಯ ಮೇಲೆ ಹೋಗಿ ಮನಬಂದಂತೆ ಗುಂಡು ಹಾರಿಸಲು ಆರಂಭಿಸಿದ್ದ. ಯಾರ್ಯಾರು ಅವನ ಕಣ್ಣೆದುರಿಗೆ ಕಾಣಿಸುತ್ತಾರೋ ಅವರೆಲ್ಲರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಕಾಕಾ ಸಿಂಗ್ ಅವರ ಮಗ ಗುರುಶಾಂತ್ ಸಿಂಗ್ ಮತ್ತು ನಾರಾಯಣ ಸಿಂಗ್ ಅವರ ಮಗ ಭೋಲಾ ಸಿಂಗ್ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.

ಜೈಲ್ ಸಿಂಗ್ ಅವರ ಪುತ್ರ ಕುಲದೀಪ್ ಸಿಂಗ್ ಗಾಯಗೊಂಡಿದ್ದಾರೆ. ಇದಾದ ಬಳಿಕ ಆರೋಪಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜನರ ಪ್ರಕಾರ, ಗ್ರಾಮದಲ್ಲಿ 35 ಸುತ್ತಿನ ಗುಂಡಿನ ದಾಳಿ ನಡೆದಿದೆ . ಆರೋಪಿಯ ಕುಟುಂಬದಲ್ಲಿ ಜಮೀನು ವಿವಾದ ನಡೆಯುತ್ತಿದೆ.

ಮತ್ತಷ್ಟು ಓದಿ: ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್​ಸ್ಟರ್​ನನ್ನು ಹೊಡೆದು ಕೊಂದ ವೈದ್ಯರು

ಗುಂಡಿನ ದಾಳಿಯಿಂದ ಗ್ರಾಮದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿತ್ತು. ಜನರು ತಮ್ಮ ಮನೆಗಳಲ್ಲಿ ಅಡಗಿಕೊಂಡರು. ಯಾರೂ ಮನೆಯಿಂದ ಹೊರಗೆ ಬರಲಿಲ್ಲ. ತಡೆಯಲು ಮುಂದಾದವರ ಮೇಲೆ ಆರೋಪಿ ಗುಂಡು ಹಾರಿಸಿದ್ದಾನೆ. ಇದರಿಂದಾಗಿ ಇತರ ಜನರು ಓಡಿ ಹೋಗಿದ್ದಾರೆ, ಸಿಐಎ ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿವೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ