AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿಗೆ ಇಂದೂ ಇಲ್ಲ ಜಾಮೀನು ಭಾಗ್ಯ, ಇನ್ನೂ 3 ದಿನ ಜೈಲೇ ಗತಿ

[lazy-load-videos-and-sticky-control id=”maB5IIXix9g”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ. ಪ್ರಕರಣದಲ್ಲಿ ಹೊಸ ಎಸ್​ಪಿಪಿಗಳ ನೇಮಕ ಮಾಡಿರುವ ಹಿನ್ನೆಲೆಯಿಂದಾಗಿ NDPS ವಿಶೇಷ ಕೋರ್ಟ್ ಸೆ.19 ಕ್ಕೆ ವಿಚಾರಣೆ ಮುಂದೂಡಿದೆ. ಜೊತೆಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಇಲ್ಲದಂತ್ತಾಗಿದೆ. ಇನ್ನೂ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಿಕೆ.. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ […]

ರಾಗಿಣಿಗೆ ಇಂದೂ ಇಲ್ಲ ಜಾಮೀನು ಭಾಗ್ಯ, ಇನ್ನೂ 3 ದಿನ ಜೈಲೇ ಗತಿ
ಸಾಧು ಶ್ರೀನಾಥ್​
|

Updated on:Sep 16, 2020 | 1:17 PM

Share

[lazy-load-videos-and-sticky-control id=”maB5IIXix9g”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದೂ ಸಹ ಜಾಮೀನು ಸಿಗಲಿಲ್ಲ.

ಪ್ರಕರಣದಲ್ಲಿ ಹೊಸ ಎಸ್​ಪಿಪಿಗಳ ನೇಮಕ ಮಾಡಿರುವ ಹಿನ್ನೆಲೆಯಿಂದಾಗಿ NDPS ವಿಶೇಷ ಕೋರ್ಟ್ ಸೆ.19 ಕ್ಕೆ ವಿಚಾರಣೆ ಮುಂದೂಡಿದೆ. ಜೊತೆಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೊಸ ಅಭಿಯೋಜಕರು ಕಾಲಾವಕಾಶ ಕೋರಿದ್ದಾರೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರಿಲೀಫ್ ಇಲ್ಲದಂತ್ತಾಗಿದೆ. ಇನ್ನೂ ಮೂವರ ಜಾಮೀನು ಅರ್ಜಿ ವಿಚಾರಣೆಯೂ ಮುಂದೂಡಿಕೆ.. ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧಿತರಾಗಿರುವ ರಾಹುಲ್ ತೋನ್ಸೆ, ವಿನಯ್ ಕುಮಾರ್, ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಜಾಮೀನು ಅರ್ಜಿಯ ವಿಚಾರಣೆಯನ್ನು NDPS ವಿಶೇಷ ಕೋರ್ಟ್ ಸೆಪ್ಟೆಂಬರ್ 19ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Published On - 12:03 pm, Wed, 16 September 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ