AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ

ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತರ ಬಳಿ 7 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್​​ಗಳನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ
ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ ಆರೋಪಿಗಳು ಖಾಕಿ ವಶಕ್ಕೆ
Follow us
KUSHAL V
|

Updated on: Jan 28, 2021 | 10:45 PM

ಬೆಂಗಳೂರು: ಹೆಚ್ಚಿನ ದರಕ್ಕೆ ರೈಲ್ವೆ ಟಿಕೆಟ್‌ ಮಾರುತ್ತಿದ್ದ 10 ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಬಂಧಿತರ ಬಳಿ 7 ಲಕ್ಷ ರೂಪಾಯಿ ಮೌಲ್ಯದ ಟಿಕೆಟ್​​ಗಳನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತರು 27 IRCTC IDಗಳ ಮೂಲಕ E ಟಿಕೆಟ್‌ ಬುಕ್ ಮಾಡ್ತಿದ್ದರು. ಇವುಗಳನ್ನು ತುರ್ತು ಸಂದರ್ಭದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡ್ತಿದ್ದರು ಎಂದು ಹೇಳಲಾಗಿದೆ.

ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಕೆಂಗೇರಿ, ಚಿಕ್ಕಪೇಟೆ, ಮಾಗಡಿ ರಸ್ತೆ, ತಾವರೆಕೆರೆ, ರಾಮನಗರ ಹಾಗೂ ರಾಮಮೂರ್ತಿನಗರದಲ್ಲಿ ದಾಳಿ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ, ರೈಲ್ವೆ ಕಾಯ್ದೆಯಂತೆ ಪೊಲೀಸರು 10 ಪ್ರಕರಣ ದಾಖಲಿಸಿದ್ದಾರೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ