AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಚಲಿಸುತ್ತಿರುವ ಬಸ್​ನಲ್ಲಿ ಇಬ್ಬರು ಚಾಲಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಚಲಿಸುತ್ತಿರುವ ಬಸ್​ನಲ್ಲಿ ಇಬ್ಬರು ಚಾಲಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ, ಜೈಪುರ ಪೊಲೀಸರು ಎರಡನೇ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕನೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ 9-10 ರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ರಾಜಸ್ಥಾನ: ಚಲಿಸುತ್ತಿರುವ ಬಸ್​ನಲ್ಲಿ ಇಬ್ಬರು ಚಾಲಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
Image Credit source: India Today
ನಯನಾ ರಾಜೀವ್
|

Updated on: Dec 17, 2023 | 2:14 PM

Share

ಚಲಿಸುತ್ತಿರುವ ಬಸ್​ನಲ್ಲಿ ಇಬ್ಬರು ಚಾಲಕರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ, ಜೈಪುರ ಪೊಲೀಸರು ಎರಡನೇ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕನೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್ 9-10 ರ ಮಧ್ಯರಾತ್ರಿ ಈ ಘಟನೆ ನಡೆದಿದೆ.

ನಾವು ಆರೋಪಿಗಳಲ್ಲಿ ಒಬ್ಬನನ್ನು ಆರಿಫ್ ಖಾನ್ (22) ಎಂದು ಗುರುತಿಸಿದ್ದೇವೆ ಮತ್ತು ಎರಡನೇ ಶಂಕಿತ ಲಲಿತ್ ಕುಮಾರ್ (24) ಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ. ಯುವತಿ ತನ್ನ ಚಿಕ್ಕಪ್ಪನನ್ನು ಭೇಟಿಯಾಗಲು ಉತ್ತರ ಪ್ರದೇಶದಿಂದ ಜೈಪುರಕ್ಕೆ ಪ್ರಯಾಣಿಸಿದ್ದಳು, ಅವರು ಹೊಲಿಗೆ ಕಂಪನಿಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು.

ಯುವತಿ ಕಾನ್ಪುರದಲ್ಲಿ ಬಸ್​ ಹತ್ತಿದ್ದಳು, ತುಂಬಿದ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಳು, ಜಾಗವಿಲ್ಲದ ಕಾರಣ ಡ್ರೈವರ್​ ಕ್ಯಾಬಿನ್​ನಲ್ಲಿ ಮಲಗುವಂತೆ ಕೇಳಿದ್ದರು. ಬಸ್​ನಲ್ಲಿರುವ ಇತರೆ ಪ್ರಯಾಣಿಕರಿಗೆ ಶಬ್ಧ ಕೇಳಿಸದಂತೆ ಮ್ಯೂಸಿಕ್​ ದೊಡ್ಡದಾಗಿ ಹಾಕಿದ್ದರು. ಅಲ್ಲೇ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಓದಿ: ದೆಹಲಿ: 6 ಸ್ನೇಹಿತರಿಂದ ಅಪ್ರಾಪ್ತ ಬಾಲಕನ ಕೊಲೆ

ಕನೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ಸು ಹಾದು ಹೋಗುತ್ತಿದ್ದಾಗ ಕೆಲವು ಪ್ರಯಾಣಿಕರಿಗೆ ಕೂಗು ಕೇಳಿಸಿತ್ತು, ಪೆಟ್ರೋಲ್ ಪಂಪ್ ಬಳಿ ಬಸ್​ ನಿಲ್ಲಿಸಿದಾಗ ಪೊಲೀಸರು ಬಂದು ಆರೋಪಿಯನ್ನು ಬಂಧಿಸಿದ್ದಾರೆ ಮತ್ತೊಬ್ಬ ಪರಾರಿಯಾಗಿದ್ದಾನೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ