AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Crime: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ

ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.

Rajasthan Crime: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ
ಆ್ಯಸಿಡ್ ದಾಳಿImage Credit source: Deccan Herald
ನಯನಾ ರಾಜೀವ್
|

Updated on: Jul 14, 2023 | 9:52 AM

Share

ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ. ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಧರಣಿ ನಡೆಸಿದರು.

ಕೂಡಲೇ ಆರೋಪಿಯನ್ನು ಬಂಧಿಸಿ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ:ಪ್ರೀತಿಸಿ ಮದುವೆಯಾಗಿದ್ರು ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ವಾಸ; ಸಹಿಸದ ಗಂಡ, ಪತ್ನಿಯನ್ನ ಕೊಂದು ಮಗುವಿನ ಜೊತೆ ಎಸ್ಕೇಪ್

ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ ಎಂದು ನಡೌಟಿ ಎಸ್‌ಎಚ್‌ಒ ಬಾಬು ಲಾಲ್ ತಿಳಿಸಿದ್ದಾರೆ.

ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ಮೀನಾ, ಮಹಿಳೆಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲ್ಲಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?