AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Crime: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ

ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ.

Rajasthan Crime: ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ, ಬಾವಿಯಲ್ಲಿ ಶವ ಪತ್ತೆ
ಆ್ಯಸಿಡ್ ದಾಳಿImage Credit source: Deccan Herald
ನಯನಾ ರಾಜೀವ್
|

Updated on: Jul 14, 2023 | 9:52 AM

Share

ಯುವತಿಯನ್ನು ಅಪಹರಿಸಿ, ಆ್ಯಸಿಡ್ ಎರಚಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿದೆ. ಸಂಸದ ಕಿರೋಡಿ ಲಾಲ್ ಮೀನಾ ಸೇರಿದಂತೆ ಪ್ರತಿಪಕ್ಷ ಬಿಜೆಪಿ ನಾಯಕರು ಮತ್ತು ಯುವತಿಯ ಕುಟುಂಬ ಸದಸ್ಯರು ಶವದ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಹೊರಗೆ ಧರಣಿ ನಡೆಸಿದರು.

ಕೂಡಲೇ ಆರೋಪಿಯನ್ನು ಬಂಧಿಸಿ 50 ಲಕ್ಷ ರೂಪಾಯಿ ಪರಿಹಾರ ಕೊಡಿಸಬೇಕು ಹಾಗೂ ತಮ್ಮ ಕುಟುಂಬದಲ್ಲಿ ಯಾರಿಗಾದರೂ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ:ಪ್ರೀತಿಸಿ ಮದುವೆಯಾಗಿದ್ರು ಪತಿಯನ್ನ ಬಿಟ್ಟು ಪ್ರಿಯಕರನ ಜೊತೆ ವಾಸ; ಸಹಿಸದ ಗಂಡ, ಪತ್ನಿಯನ್ನ ಕೊಂದು ಮಗುವಿನ ಜೊತೆ ಎಸ್ಕೇಪ್

ತೋಡಭೀಮ್ ಪ್ರದೇಶದ ಮೋಹನಪುರ ನಿವಾಸಿಯಾಗಿರುವ ಯುವತಿ ಬುಧವಾರ ನಾಪತ್ತೆಯಾಗಿದ್ದಾರೆ ಎಂದು ನಡೌಟಿ ಎಸ್‌ಎಚ್‌ಒ ಬಾಬು ಲಾಲ್ ತಿಳಿಸಿದ್ದಾರೆ.

ಆಕೆಯನ್ನು ಅಪಹರಿಸಿ ನಂತರ ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ಮೀನಾ, ಮಹಿಳೆಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲ್ಲಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ