AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ

ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ.

ರಾಜಸ್ಥಾನ: ಮಸೀದಿಯೊಳಗೆ 5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ
Image Credit source: Hindustan Times
ನಯನಾ ರಾಜೀವ್
|

Updated on: Sep 23, 2024 | 10:33 AM

Share

ಮಸೀದಿಯೊಳಗೆ 5 ವರ್ಷಗಳ ಬಾಲಕಿ ಮೇಲೆ ಮೌಲ್ವಿ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಮೌಲ್ವಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ ಮೌಲ್ವಿ ಅಸ್ಜದ್ ಮಸೀದಿಯೊಳಗೆ ಅತ್ಯಾಚಾರವೆಸಗಿದ್ದಾನೆ.

ಪೊಲೀಸರ ಪ್ರಕಾರ, ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಅವರ ಮನೆಯ ಎದುರು ಇರುವ ಮಸೀದಿಯೊಳಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್‌ಎಚ್‌ಒ ರಾಜ್‌ಗಢ ರಾಮಜಿಲಾಲ್ ಮೀನಾ ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿ 52 ವರ್ಷದ ತಾಯಿಯ ಮೇಲೆ ಅತ್ಯಾಚಾರ ಬುಂದಿ ಜಿಲ್ಲೆಯಲ್ಲಿ  28 ವರ್ಷದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯು ತನ್ನ 52 ವರ್ಷದ ತಾಯಿಯೊಂದಿಗೆ ಹಳ್ಳಿಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಯಿತು. ಆಕೆ ಮಗನೊಂದಿಗೆ ಸಹೋದರನ ಮನೆಗೆ ಹೋಗಿದ್ದಳು, ಇಬ್ಬರೂ ಹಿಂದಿರುಗುತ್ತಿರುವಾಗ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಮತ್ತಷ್ಟು ಓದಿ: ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಡಿಎಸ್​ಪಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ