Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು

ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು
Follow us
ಅಕ್ಷಯ್​ ಪಲ್ಲಮಜಲು​​
|

Updated on: Apr 29, 2024 | 5:14 PM

ಅಜ್ಮೀರ್‌, ಏ.29: ರಾಜಸ್ಥಾನದ (Rajasthan) ಅಜ್ಮೀರ್‌ನಲ್ಲಿ ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರು ಮತ್ತು ಇತರ ಸಮುದಾಯದವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಮೊಹಮ್ಮದ್ ಮಹಿರ್ ಎರಡು ದಿನಗಳ ಹಿಂದೆಯಷ್ಟೇ ಅಜ್ಮೀರ್‌ಗೆ ಆಗಮಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಮಾಜಿ ಗೆಳತಿಯ ಕುತ್ತಿಗೆಗೆ 9 ಬಾರಿ ಇರಿದ ಪ್ರೇಮಿ, ಕೊಲ್ಲುವುದು ಹೇಗೆ ಎಂದು ಗೂಗಲ್​​ನಲ್ಲಿ ಹುಡುಕಿದ್ದ ಪಾಪಿ

ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಹೇಳಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ