Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು

ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು
Follow us
|

Updated on: Apr 29, 2024 | 5:14 PM

ಅಜ್ಮೀರ್‌, ಏ.29: ರಾಜಸ್ಥಾನದ (Rajasthan) ಅಜ್ಮೀರ್‌ನಲ್ಲಿ ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರು ಮತ್ತು ಇತರ ಸಮುದಾಯದವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಮೊಹಮ್ಮದ್ ಮಹಿರ್ ಎರಡು ದಿನಗಳ ಹಿಂದೆಯಷ್ಟೇ ಅಜ್ಮೀರ್‌ಗೆ ಆಗಮಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಮಾಜಿ ಗೆಳತಿಯ ಕುತ್ತಿಗೆಗೆ 9 ಬಾರಿ ಇರಿದ ಪ್ರೇಮಿ, ಕೊಲ್ಲುವುದು ಹೇಗೆ ಎಂದು ಗೂಗಲ್​​ನಲ್ಲಿ ಹುಡುಕಿದ್ದ ಪಾಪಿ

ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಹೇಳಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ