AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು

ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು
ಅಕ್ಷಯ್​ ಪಲ್ಲಮಜಲು​​
|

Updated on: Apr 29, 2024 | 5:14 PM

Share

ಅಜ್ಮೀರ್‌, ಏ.29: ರಾಜಸ್ಥಾನದ (Rajasthan) ಅಜ್ಮೀರ್‌ನಲ್ಲಿ ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರು ಮತ್ತು ಇತರ ಸಮುದಾಯದವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಮೊಹಮ್ಮದ್ ಮಹಿರ್ ಎರಡು ದಿನಗಳ ಹಿಂದೆಯಷ್ಟೇ ಅಜ್ಮೀರ್‌ಗೆ ಆಗಮಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಮಾಜಿ ಗೆಳತಿಯ ಕುತ್ತಿಗೆಗೆ 9 ಬಾರಿ ಇರಿದ ಪ್ರೇಮಿ, ಕೊಲ್ಲುವುದು ಹೇಗೆ ಎಂದು ಗೂಗಲ್​​ನಲ್ಲಿ ಹುಡುಕಿದ್ದ ಪಾಪಿ

ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಹೇಳಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು