AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು

ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Rajasthan: ಮಸೀದಿಯೊಳಗೆ ನುಗ್ಗಿ ಧರ್ಮಗುರುವನ್ನು ಹೊಡೆದು ಕೊಂದ ಮೂವರು ಮುಸುಕುಧಾರಿಗಳು
ಅಕ್ಷಯ್​ ಪಲ್ಲಮಜಲು​​
|

Updated on: Apr 29, 2024 | 5:14 PM

Share

ಅಜ್ಮೀರ್‌, ಏ.29: ರಾಜಸ್ಥಾನದ (Rajasthan) ಅಜ್ಮೀರ್‌ನಲ್ಲಿ ಮಸೀದಿಯೊಳಗೆ ಬಂದು ಮೂವರು ಮುಸುಕುಧಾರಿಗಳು ಧರ್ಮಗುರುವನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಮಹಿರ್ ಅವರು ಮಸೀದಿಯೊಳಗೆ ಆರು ಮಕ್ಕಳೊಂದಿಗೆ ಮಲಗಿದ್ದಾಗ ಈ ದಾಳಿ ಮಾಡಿದ್ದಾರೆ. ಮೂವರು ಮುಸುಕುಧಾರಿಗಳು ಮಸೀದಿಗೆ ನುಗ್ಗಿ ಮಕ್ಕಳನ್ನು ಬೆದರಿಸಿ, ಹೊರಗೆ ಓಡಿಸಿದ್ದಾರೆ. ಬಳಿಕ ಧರ್ಮಗುರು ಮೊಹಮ್ಮದ್ ಮಹಿರ್ ಅವರನ್ನು ಕೋಲುಗಳಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರು ಮತ್ತು ಇತರ ಸಮುದಾಯದವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಮೊಹಮ್ಮದ್ ಮಹಿರ್ ಎರಡು ದಿನಗಳ ಹಿಂದೆಯಷ್ಟೇ ಅಜ್ಮೀರ್‌ಗೆ ಆಗಮಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ; ಮಾಜಿ ಗೆಳತಿಯ ಕುತ್ತಿಗೆಗೆ 9 ಬಾರಿ ಇರಿದ ಪ್ರೇಮಿ, ಕೊಲ್ಲುವುದು ಹೇಗೆ ಎಂದು ಗೂಗಲ್​​ನಲ್ಲಿ ಹುಡುಕಿದ್ದ ಪಾಪಿ

ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಹೇಳಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ